ಭಾರತ-ಬಾಂಗ್ಲಾ ಪಂದ್ಯಕ್ಕೆ ಧರ್ಮಸೇನಾ ಅಂಪೈರ್

Published : Jun 14, 2017, 05:08 PM ISTUpdated : Apr 11, 2018, 01:11 PM IST
ಭಾರತ-ಬಾಂಗ್ಲಾ ಪಂದ್ಯಕ್ಕೆ ಧರ್ಮಸೇನಾ ಅಂಪೈರ್

ಸಾರಾಂಶ

ಭಾರತದ ಸುದರಂ ರವಿ ಚಾಂಪಿಯನ್ಸ್ ಟ್ರೋಫಿಯ ಲೀಗ್ ಹಂತದ ಎರಡು ಪಂದ್ಯಗಳಿಗೆ ಅಂಪೈರ್ ಆಗಿ ಕಾರ್ಯನಿರ್ವಹಿಸಿದ್ದಾರೆ.

ಲಂಡನ್‌(ಜೂ.14): ಎಜ್‌'ಬಾಸ್ಟನ್‌'ನಲ್ಲಿ ಗುರುವಾರ ಭಾರತ ಹಾಗೂ ಬಾಂಗ್ಲಾದೇಶ ನಡುವೆ ನಡೆಯಲಿರುವ ಚಾಂಪಿಯನ್ಸ್‌ ಟ್ರೋಫಿಯ 2ನೇ ಸೆಮಿಫೈನಲ್‌ ಪಂದ್ಯದ ತೀರ್ಪುಗಾರರಾಗಿ ಶ್ರೀಲಂಕಾದ ಕುಮಾರ ಧರ್ಮಸೇನಾ ಹಾಗೂ ಇಂಗ್ಲೆಂಡ್'ನ ರಿಚರ್ಡ್‌ ಕೆಟಲ್‌'ಬರೋ ಆಯ್ಕೆಯಾಗಿದ್ದಾರೆ.

ಕ್ರಿಸ್‌ ಬೋರ್ಡ್‌ ಮ್ಯಾಚ್‌ ರೆಫ್ರಿ, ನಿಗೆಲ್‌ ಲಾಂಗ್‌ 3ನೇ ಹಾಗೂ ರಿಚರ್ಡ್‌ ಇಲ್ಲಿಂಗ್‌'ವತ್‌'ರ್‍ 4ನೇ ಅಂಪೈರ್‌ ಆಗಿ ಕರ್ತವ್ಯ ನಿರ್ವಹಿಸಲಿದ್ದಾರೆ. ಆದರೆ ಜೂನ್ 18ರಂದು ನಡೆಯಲಿರುವ ಫೈನಲ್ ಪಂದ್ಯಕ್ಕೆ ಇನ್ನೂ ಅಂಪೈರ್ ಅವರನ್ನು ನೇಮಕ ಮಾಡಿಲ್ಲ.

ಭಾರತದ ಸುದರಂ ರವಿ ಚಾಂಪಿಯನ್ಸ್ ಟ್ರೋಫಿಯ ಲೀಗ್ ಹಂತದ ಎರಡು ಪಂದ್ಯಗಳಿಗೆ ಅಂಪೈರ್ ಆಗಿ ಕಾರ್ಯನಿರ್ವಹಿಸಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕನ್ನಡಿಗ ಕೆ.ಗೌತಮ್‌!
ಭಾರತ ಎದುರು ಅಂಡರ್-19 ಏಷ್ಯಾಕಪ್ ಗೆದ್ದ ಪಾಕ್ ಆಟಗಾರರಿಗೆ ಪ್ರಧಾನಿ ಭಾರೀ ಬಹುಮಾನ ಘೋಷಣೆ!