
ಗ್ರೇಟರ್ ನೋಯ್ಡಾ(ಸೆ.28): ಅ.7ರಿಂದ ಆರಂಭವಾಗಲಿರುವ 6ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ನಲ್ಲಿ ಯುಪಿ ಯೋಧಾಸ್ ತಂಡವನ್ನು ಕನ್ನಡಿಗ ರಿಶಾಂಕ್ ದೇವಾಡಿಗ ಮುನ್ನಡೆಸಲಿದ್ದಾರೆ.
ಏಷ್ಯನ್ ಗೇಮ್ಸ್ ಚಿನ್ನದ ವಿಜೇತ, ಮಾಜಿ ಆಟಗಾರ ಜಸ್ವೀರ್ ಸಿಂಗ್ ತಂಡದ ಮುಖ್ಯಕೋಚ್ ಆಗಿ ನೇಮಕಗೊಂಡಿದ್ದಾರೆ.
ಇದನ್ನು ಓದಿ: ಪ್ರೊ ಕಬಡ್ಡಿ ವೇಳಾಪಟ್ಟಿ ಮತ್ತೆ ಬದಲು..!
ರಿಶಾಂಕ್, ಕಳೆದ ಆವೃತ್ತಿಯಲ್ಲೂ ಯುಪಿ ತಂಡದಲ್ಲಿದ್ದರು. ಈ ಬಾರಿ ತಂಡದಲ್ಲಿ ಒಟ್ಟು 19 ಆಟಗಾರರಿದ್ದಾರೆ. ಈ ಪೈಕಿ 7 ರೈಡರ್ಸ್, 8 ಡಿಫೆಂಡರ್ಸ್ ಹಾಗೂ 4 ಆಲ್ರೌಂಡರ್ಗಳಾಗಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.