ರಾಜ್ಯ ರಣಜಿ ತಂಡದಲ್ಲಿ ಮತ್ತೆ ಸ್ಥಾನ ಪಡೆದ ಅರವಿಂದ್

Published : Nov 30, 2017, 08:39 PM ISTUpdated : Apr 11, 2018, 01:04 PM IST
ರಾಜ್ಯ ರಣಜಿ ತಂಡದಲ್ಲಿ ಮತ್ತೆ ಸ್ಥಾನ ಪಡೆದ ಅರವಿಂದ್

ಸಾರಾಂಶ

ಲೀಗ್‌'ನ ಕೆಲ ಪಂದ್ಯಗಳಿಗೆ ವಿಶ್ರಾಂತಿ ನೀಡಲಾಗಿದ್ದ ವೇಗಿ ಶ್ರೀನಾಥ್ ಅರವಿಂದ್, ಈ ಬಾರಿ ಮತ್ತೆ ತಂಡದಲ್ಲಿ ಅವಕಾಶ ಪಡೆದಿದ್ದಾರೆ.

ಬೆಂಗಳೂರು(ನ.30): ಇದೇ ಡಿ.7 ರಿಂದ 11 ರವರೆಗೆ ನಡೆಯಲಿರುವ ರಣಜಿ ಟ್ರೋಫಿ ಪಂದ್ಯಾವಳಿಯ ಮುಂಬೈ ವಿರುದ್ಧದ ಕ್ವಾರ್ಟರ್‌'ಫೈನಲ್ ಪಂದ್ಯಕ್ಕಾಗಿ 16 ಮಂದಿ ಆಟಗಾರರ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ.

ಲೀಗ್‌'ನ ಕೆಲ ಪಂದ್ಯಗಳಿಗೆ ವಿಶ್ರಾಂತಿ ನೀಡಲಾಗಿದ್ದ ವೇಗಿ ಶ್ರೀನಾಥ್ ಅರವಿಂದ್, ಈ ಬಾರಿ ಮತ್ತೆ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ಆದರೆ ಅಂತಿಮ 11ರ ತಂಡದಲ್ಲಿ ಆಡಿಸುವುದು ಇನ್ನೂ ನಿರ್ಧಾರವಾಗಿಲ್ಲ.

ತಂಡ: ವಿನಯ್ ಕುಮಾರ್ (ನಾಯಕ), ಕರುಣ್ ನಾಯರ್, ಮಯಾಂಕ್ ಅಗರ್‌'ವಾಲ್, ಆರ್. ಸಮರ್ಥ್, ಡಿ. ನಿಶ್ಚಲ್, ಸ್ಟುವರ್ಟ್ ಬಿನ್ನಿ, ಸಿ.ಎಂ. ಗೌತಮ್, ಶ್ರೇಯಸ್ ಗೋಪಾಲ್, ಕೆ. ಗೌತಮ್, ಅಭಿಮನ್ಯು ಮಿಥುನ್, ಎಸ್. ಅರವಿಂದ್, ಪವನ್ ದೇಶಪಾಂಡೆ, ಜೆ. ಸುಚಿತ್, ಮಿರ್ ಕುನೈನ್ ಅಬ್ಬಾಸ್, ಶರತ್ ಶ್ರೀನಿವಾಸ್, ರೋನಿತ್ ಮೊರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕಾಕ್‌ ಡ್ಯಾಶಿಂಗ್‌ ಆಟದ ಮುಂದೆ ಥಂಡಾ ಹೊಡೆದ ಟೀಮ್‌ ಇಂಡಿಯಾ!
ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?