
ಬೆಂಗಳೂರು(ಸೆ.05): ಇಂದು ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನವನ್ನು ರಾಷ್ಟ್ರಾದ್ಯಂತ ಶಿಕ್ಷಕರ ದಿನಾಚರಣೆಯನ್ನಾಗಿ ಸಡಗರದಿಂದ ಆಚರಿಸಲಾಗುತ್ತಿದೆ.
ದೇಶಾದ್ಯಂತ ತಮ್ಮ ಗುರುಗಳಿಗೆ ವಿದ್ಯಾರ್ಥಿಗಳು ಶಿಕ್ಷಕರ ದಿನಾಚರಣೆಯ ಶುಭಾಶಯದ ಸಂದೇಶಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇದೇ ವೇಳೆ ಟೀಂ ಇಂಡಿಯಾ ಕ್ರಿಕೆಟಿಗರು ತಮ್ಮ ಗುರುಗಳಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳನ್ನು ಕೋರಿದ್ದಾರೆ. ಅದರಲ್ಲೂ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ತಮ್ಮ ಗುರಿನಿಂದ ಕಲಿತುಕೊಂಡ ಅತಿದೊಡ್ಡ ಪಾಠವೊಂದನ್ನು ನೆನಪಿಸಿಕೊಂಡಿದ್ದಾರೆ. ಅದೇನು ಅಂತ ಅವರ ಮಾತಿನಲ್ಲೇ ಕೇಳಿ..
ಹಾಗೆಯೇ ವಿರೇಂದ್ರ ಸೆಹ್ವಾಗ್, ವಿರಾಟ್ ಕೊಹ್ಲಿ ಸೇರಿದಂತೆ ವಿವಿಧ ಕ್ರೀಡಾ ತಾರೆಯರು ಶಿಕ್ಷಕರ ದಿನಾಚರಣೆಗೆ ಶುಭಕೋರಿದ್ದು ಹೀಗೆ..
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.