
ಮುಂಬೈ(ಏ.02): 2019ರ ವಿಶ್ವಕಪ್ ಟೂರ್ನಿಗೆ ಇನ್ನು 8 ವಾರ ಮಾತ್ರ ಬಾಕಿ ಇದೆ. ಇದೀಗ 2011ರ ವಿಶ್ವಕಪ್ ಟೂರ್ನಿಗೆ 8 ವರ್ಷದ ಸಂಭ್ರಮ. ಎಪ್ರಿಲ್ 2, 2011ರಲ್ಲಿ ಎಂ.ಎಸ್.ಧೋನಿ ನಾಯಕತ್ವದ ಟೀಂ ಇಂಡಿಯಾ, 6 ವಿಕೆಟ್ ಗೆಲುವು ಸಾಧಿಸಿತ್ತು. ಬರೋಬ್ಬರಿ 28 ವರ್ಷಗಳ ಬಳಿಕ ಭಾರತ, ವಿಶ್ವಕಪ್ ಟ್ರೋಫಿಗೆ ಮುತ್ತಿಕ್ಕಿತು.
ಇದನ್ನೂ ಓದಿ: IPL ಆಡುತ್ತಿರುವ ಪಾಂಡ್ಯ, ರಾಹುಲ್’ಗೆ ಸಂಕಷ್ಟ..!
2011ರ ವಿಶ್ವಕಪ್ ಸವಿನೆನಪು ಪ್ರತಿಯೊಬ್ಬ ಭಾರತೀಯನಲ್ಲಿ ಅಚ್ಚಳಿಯದೇ ಉಳಿದಿದೆ. ಇದೀಗ 2011ರ ವಿಶ್ವಕಪ್ ಟೂರ್ನಿ ಗೆಲುವನ್ನು ವಿಶ್ವಕಪ್ ಹೀರೋಗಳಾದ ಸಚಿನ್ ತೆಂಡೂಲ್ಕರ್, ವಿರೇಂದ್ರ ಸೆಹ್ವಾಗ್ ಸೇರಿದಂತೆ ದಿಗ್ಗಜ ಕ್ರಿಕೆಟಿಗರು ನೆನಪಿಸಿಕೊಂಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.