ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್‌ಗೆ ಮತ್ತೆ ನಿರಾಸೆ!

Published : Oct 23, 2018, 10:01 AM IST
ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್‌ಗೆ ಮತ್ತೆ ನಿರಾಸೆ!

ಸಾರಾಂಶ

ಪುತ್ರನನ್ನ ಕ್ರಿಕೆಟಿಗನನ್ನಾಗಿ ಮಾಡುವ ದಿಗ್ಗಜ ಸಚಿನ್ ತೆಂಡೂಲ್ಕರ್ ಪ್ರಯತ್ನ ಮತ್ತೆ ಹಿನ್ನಡೆಯಾಗಿದೆ. ವಿನು ಮಂಕಡ್ ಟ್ರೋಫಿಯಲ್ಲಿ ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್ ನಿರಾಸೆ ಅನುಭವಿಸಿದ್ದಾರೆ.

ಮುಂಬೈ(ಅ.23): ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ  ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್‌ಗೆ ಮತ್ತೆ ನಿರಾಸೆಯಾಗಿದೆ. ಅಂಡರ್ 19 ವಿನೂ ಮಂಕಡ್ ಟ್ರೋಫಿ ಟೂರ್ನಿಯಲ್ಲಿ ಅರ್ಜುನ್ ತೆಂಡೂಲ್ಕರ್ ವಿಕೆಟ್ ಕಬಳಿಸುವಲ್ಲಿ ವಿಫಲರಾಗಿದ್ದಾರೆ.

ಯುಪಿ ವಿರುದ್ದದ ಪಂದ್ಯದಲ್ಲಿ ಎಡಗೈ ವೇಗಿ ಅರ್ಜುನ್ ತೆಂಡೂಲ್ಕರ್ ವಿಕೆಟ್ ಇಲ್ಲದೆ  ಪರದಾಡಿದರು. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 203 ರನ್ ಸಿಡಿಸಿದರು. ಆದರೆ ಈ ಮೊತ್ತವನ್ನ ಡಿಫೆಂಡ್ ಮಾಡಿಕೊಳ್ಳಲು ಮುಂಬೈ ಬೌಲರ್‌ಗಳಿಗೆ ಸಾಧ್ಯವಾಗಿಲಿಲ್ಲ.

ಅರ್ಜುನ್ ತೆಂಡೂಲ್ಕರ್ 8 ಓವರ್ ಬೌಲಿಂಗ್ ಮಾಡಿ 32 ರನ್ ನೀಡಿದರು. ಆದರೆ ತಂಡಕ್ಕೆ ಯಶಸ್ಸು ತಂದುಕೊಡಲು ಸಾಧ್ಯವಾಗಿಲಿಲ್ಲ. ಮಂಬೈ ತಂಡವನ್ನ ಮಣಿಸಿದ ಯುಪಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೆಸ್ಸಿ ಜತೆ ಮುಗಿಬಿದ್ದು ಸೆಲ್ಫಿ ಕ್ಲಿಕ್ಕಿಸಿಕೊಂಡ ಅಮೃತಾ ಫಡ್ನವೀಸ್! ಮಹಾರಾಷ್ಟ್ರ ಸಿಎಂ ಪತ್ನಿ ಫುಲ್ ಟ್ರೋಲ್
ಶುಭ್‌ಮನ್ ಗಿಲ್‌ಗೆ ಇನ್ನೂ 2 ಮ್ಯಾಚ್‌ನಲ್ಲಿ ಅವಕಾಶ ಕೊಡಿ: ಅಶ್ವಿನ್ ಅಚ್ಚರಿಯ ಹೇಳಿಕೆ