ಅನುರಾಗ್ ಠಾಕೂರ್'ರನ್ನು ಬಿಸಿಸಿಐನಿಂದ ವಜಾಗೊಳಿಸಿದ ಸುಪ್ರೀಂ ಕೋರ್ಟ್

Published : Jan 01, 2017, 08:04 AM ISTUpdated : Apr 11, 2018, 01:11 PM IST
ಅನುರಾಗ್ ಠಾಕೂರ್'ರನ್ನು ಬಿಸಿಸಿಐನಿಂದ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸಾರಾಂಶ

ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಅನುರಾಗ್ ಠಾಕೂರ್'ಅನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

ಲೋಧ ವರದಿ ಜಾರಿಗೊಳಿಸದ ಹಿನ್ನಲೆಯಲ್ಲಿ ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್ ಅವರನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಅನುರಾಗ್ ಠಾಕೂರ್ ಮಾತ್ರವಲ್ಲದೆ ಬಿಸಿಸಿಐ ಕಾರ್ಯದರ್ಶಿ ಅಜಯ್ ಶಿರ್ಕೆ ಅವರನ್ನು ವಜಾಗೊಳಿಸಿದೆ. ಲೋಧ ವರದಿಯನ್ನು ಡಿ.3ರೊಳಗೆ ಜಾರಿಗೊಳಿಸುವಂತೆ ಸುಪ್ರೀ ಕೋರ್ಟ್ ಆದೇಶಿಸಿತ್ತು. ಬಿಸಿಸಿಐ ಹಿರಿಯ ಉಪಾಧ್ಯಕ್ಷರಿಗೆ ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲು ಸೂಚನೆ ನೀಡಿದೆ.

ನ್ಯಾ.ಲೋಧಾ ಸಮಿತಿ ಶಿಫಾರಸು ಜಾರಿ ಮಾಡದ ಹಿನ್ನೆಲೆಯಲ್ಲಿ  ಬಿಸಿಸಿಐ ವಿರುದ್ಧ ನ್ಯಾಯಾಂಗ ನಿಂದನೆ ಆರೋಪ  ಮಾಡಲಾಗಿದೆ. 2016, ಜುಲೈ 18ರಂದು ಸುಪ್ರಿಂ ನೀಡಿದ್ದ ಸೂಚನೆಗಳನ್ನು ಬಿಸಿಸಿಐ ಪಾಲಿಸಿರಲಿಲ್ಲ. ಆಡಳಿತದಲ್ಲಿ ಪಾರದರ್ಶಕತೆ ತರಲು ಲೋಧ ಸಮಿತಿ ಶಿಫಾರಸು ನೀಡಿತ್ತು. ಲೋಧಾ ಸಮಿತಿಯ ಶಿಫಾರಸುಗಳನ್ನು ಬಿಸಿಸಿಐ ತಿರಸ್ಕರಿಸಿತ್ತು.

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ICC Men’s T20 World Cup: ಟಿ20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ: ಅಚ್ಚರಿಯ ಆಯ್ಕೆ, ಗಿಲ್‌ಗಿಲ್ಲ ಸ್ಥಾನ
ವರುಣ್ ಗೂಗ್ಲಿಗೆ ಸೌತ್ ಆಫ್ರಿಕಾ ಪಂಚರ್, ಟಿ20 ಸರಣಿ ವಶಪಡಿಸಿಕೊಂಡ ಟೀಂ ಇಂಡಿಯಾ