ಅಟಲ್ ಅಗಲಿಕೆಗೆ ಕಂಬನಿ ಮಿಡಿದ ಕ್ರೀಡಾ ದಿಗ್ಗಜರು

Published : Aug 16, 2018, 06:56 PM ISTUpdated : Sep 09, 2018, 08:56 PM IST
ಅಟಲ್ ಅಗಲಿಕೆಗೆ ಕಂಬನಿ ಮಿಡಿದ ಕ್ರೀಡಾ ದಿಗ್ಗಜರು

ಸಾರಾಂಶ

ರಾಷ್ಟ್ರ ರಾಜಕಾರಣದಲ್ಲಿ ತನ್ನದೇ ಛಾಪು ಮೂಡಿಸಿದ್ದ ಧೀಮಂತ ನಾಯಕ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಇಂದು ಸಂಜೆ ಇಹಲೋಕ ತ್ಯಜಿಸಿದ್ದಾರೆ. ಕವಿಹೃದಯಿ, ಕ್ರೀಡಾ ಪ್ರೇಮಿಯೂ ಆಗಿದ್ದ ಅಟಲ್ ಅವರ ಅಗಲಿಕೆಗೆ ಇಡೀ ದೇಶವೇ ಕಂಬನಿ ಮಿಡಿಯುತ್ತಿದೆ. 

ರಾಷ್ಟ್ರ ರಾಜಕಾರಣದಲ್ಲಿ ತನ್ನದೇ ಛಾಪು ಮೂಡಿಸಿದ್ದ ಧೀಮಂತ ನಾಯಕ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಇಂದು ಸಂಜೆ ಇಹಲೋಕ ತ್ಯಜಿಸಿದ್ದಾರೆ. ಕವಿಹೃದಯಿ, ಕ್ರೀಡಾ ಪ್ರೇಮಿಯೂ ಆಗಿದ್ದ ಅಟಲ್ ಅವರ ಅಗಲಿಕೆಗೆ ಇಡೀ ದೇಶವೇ ಕಂಬನಿ ಮಿಡಿಯುತ್ತಿದೆ. 

ಕಳೆದ ತಿಂಗಳು ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಅಟಲ್‌ಜೀ ಅವರು ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಕಿಡ್ನಿ ಸೋಂಕು ಹಾಗೂ ಎದೆ ಹಿಡಿತದಿಂದ ಕೊನೆಯುಸಿರೆಳೆದಿದ್ದಾರೆ. ಅಟಲ್ ಅಗಲಿಕೆ ಕ್ರೀಡಾ ಕ್ಷೇತ್ರದ ದಿಗ್ಗಜರೂ ಕಂಬನಿ ಮಿಡಿದಿದ್ದಾರೆ. ಅದರಲ್ಲೂ ಕೈಫ್ ಅಪರೋಪದ ಕ್ಷಣವನ್ನು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸ್ಯಾಮ್ಸನ್ ಪವರ್‌ಗೆ ವಿಂಡೀಸ್ ಉಡೀಸ್, ಸೆಮಿಫೈನಲ್ ಪ್ರವೇಶಿಸಿದ ಭಾರತಕ್ಕೆ ಇಂಗ್ಲೆಂಡ್ ಎದುರಾಳಿ
ಗೆಲ್ಲಲೇಬೇಕಾದ ಪಂದ್ಯದಲ್ಲಿ ಭಾರತಕ್ಕೆ 196 ರನ್ ಟಾರ್ಗೆಟ್, ಕೋಲ್ಕತಾ ಚೇಸ್ ರೆಕಾರ್ಡ್ ಏನು?