
ನೋಯ್ಡಾ(ಸೆ.15): ಇದೇ ಮೊದಲ ಬಾರಿಗೆ ದುಲೀಪ್ ಟ್ರೋಫಿ ಟೂರ್ನಿಯನ್ನು ಸಾಕಷ್ಟು ಬದಲಾವಣೆಗಳೊಂದಿಗೆ ನಡೆಸಲಾಗಿತ್ತು. ಇದು ಯಶಸ್ವಿಯೂ ಆಗಿದೆ. ಭಾರತದಲ್ಲೂ ಹೊನಲು ಬೆಳಕು ಪಂದ್ಯದಲ್ಲಿ ಪಿಂಕ್ ಬಾಲ್ ಬಳಕೆ ಯಶಸ್ವಿಯಾಗಿದೆ.
ದೇಸಿ ಟೂರ್ನಿಗಳಿಗೆ ಅಭಿಮಾನಿಗಳನ್ನು ಸೆಳೆಯುವ ದೃಷ್ಠಿಯಿಂದ ಹೊನಲು ಬೆಳಕಿನಲ್ಲಿ ಟೂರ್ನಿಯನ್ನು ಆಯೋಜನೆ ಮಾಡಲಾಗಿತ್ತು. ಇದು ಯಶಸ್ವಿಯಾಗಿದ್ದು, ಸಾಕಷ್ಟು ಅಭಿಮಾನಿಗಳು ಮೈದಾನಲ್ಲಿ ಕಾಣಿಸಿದ್ದು ಸಮಾಧಾನದ ವಿಷಯವಾಗಿದೆ.
ಪಿಂಕ್ ಬಾಲ್ ಪ್ರಯೋಗ ಕೂಡ ಇದೇ ಟೂರ್ನಿಯಲ್ಲಿ ನಡೆದಿದ್ದು, ಆಟಗಾರರಿಂದಲೂ ಉತ್ತಮ ಪ್ರತಿಕ್ರಿಯೆಗಳು ಬಂದಿವೆ. ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡೂ ವಿಭಾಗಕ್ಕೂ ಈ ಬಾಲ್ ನೆರವಾಗಿರೋದು ವಿಶೇಷವಾಗಿದ್ದು, ಪೈಪೋಟಿದಾಯಕ ಪಂದ್ಯಗಳನ್ನೇ ನೀಡಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.