
ನವದೆಹಲಿ (ಅ.07):ಲೋಧಾ ಸಮಿತಿಯ ಶಿಫಾರಸ್ಸುಗಳನ್ನು ಜಾರಿಗೊಳಿಸುವವರೆಗೂ ಬಿಸಿಸಿಐ 12 ರಾಜ್ಯಗಳ ಅಸೋಸಿಯೇಶನ್ ಗೆ ಹಣ ಬಿಡುಗಡೆ ಮಾಡುವುದನ್ನು ಸುಪ್ರೀಂ ತಡೆ ಹಿಡಿದಿದೆ.
ಲೋಧಾ ಸಮಿತಿ ಶಿಫಾರಸ್ಸು ಮಾಡಿದ ಸುಧಾರಣೆಗಳನ್ನು ಸಂಪೂರ್ಣವಾಗಿ ಜಾರಿಗೊಳಿಸುವಂತೆ ನಿರ್ಣಯ ಕೈಗೊಳ್ಳಿ ಅಥವಾ ರಾಜ್ಯ ಅಸೋಸಿಯೇಶನ್ ಗೆ ಹಣ ಬಿಡುಗಡೆ ಮಾಡಬೇಡಿ ಎಂದು ಸುಪ್ರೀಂ ತಾಕೀತು ಮಾಡಿದೆ.
ಇದಕ್ಕೆ ಪ್ರತಿಕ್ರಿಯಿಸಿರುವ ಬಿಸಿಸಿಐ, ನಾವು ಸುಧಾರಣೆಗಳನ್ನು ಜಾರಿಗೊಳಿಸುವುದಿಲ್ಲವೆಂದು ಹೇಳಿಲ್ಲ ಎಂದಿದೆ. ಈ ವಿಚಾರದಲ್ಲಿ ಬಿಸಿಸಿಐ ಸರಿಯಾದ ದಾರಿಯಲ್ಲಿ ನಡೆಯಬೇಕು ಎಂದು ಕೋರ್ಟ್ ಹೇಳಿದೆ.
ಮುಂದಿನ ವಿಚಾರಣೆಯನ್ನು ಸುಪ್ರೀಂ ಅ.17 ರಂದು ನಡೆಸಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.