
ಬೆಂಗಳೂರು(ಸೆ.07): ಚಂದ್ರನ ಅಂಗಳದಲ್ಲಿ ಇನ್ನೇನು ವಿಕ್ರಮ ಲ್ಯಾಂಡರ್ ಇಳಿಯಬೇಕು ಅನ್ನುವಷ್ಟರಲ್ಲಿ ಸಂಪರ್ಕ ಕಡಿತಗೊಂಡ ಕಾರಣ ISRO ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾ 2ಗೆ ಸಣ್ಣ ಹಿನ್ನಡೆಯಾಗಿದೆ. ಆದರೆ 95% ಯಶಸ್ಸು ಸಾಧಿಸಿರುವ ISRO ವಿಜ್ಞಾನಿಗಳ ಪ್ರಯತ್ನ ಹಾಗೂ ಪರಿಶ್ರಮವನ್ನು ಇಡೀ ದೇಶವೇ ಕೊಂಡಾಡಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಎಲ್ಲಾ ಗಣ್ಯರು ISRO ಸಾಧನೆಗೆ ಸಲಾಂ ಹೇಳಿದ್ದಾರೆ. ಇದರ ಬೆನ್ನಲ್ಲೇ ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಟೀಂ ಇಂಡಿಯಾದ ಹಾಲಿ ಹಾಗೂ ಮಾಜಿ ಕ್ರಿಕೆಟಿಗರು ISRO ಬೆನ್ನಿಗೆ ನಿಂತಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.