
ಸೆಂಚೂರಿಯನ್(ಫೆ.16): ಭಾರತ-ದ. ಆಫ್ರಿಕಾ ನಡುವಿನ ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿದೆ.
ಈಗಾಗಲೇ ಭಾರತ 4-1 ಅಂತರದಲ್ಲಿ ಸರಣಿ ಗೆದ್ದುಕೊಂಡಿದೆ. ಔಪಚಾರಿಕವಾಗಿರುವ ಈ ಪಂದ್ಯದಲ್ಲಿ ಭಾರತ 1 ಬದಲಾವಣೆಯೊಂದಿಗೆ ಕಣಕ್ಕಿಳಿದರೆ, ದಕ್ಷಿಣ ಆಫ್ರಿಕಾ ತಂಡವು 4 ಬದಲಾವಣೆ ಮಾಡಿದೆ. ಭಾರತ ಭುವನೇಶ್ವರ್ ಕುಮಾರ್ ಅವರಿಗೆ ವಿಶ್ರಾಂತಿ ನೀಡಿದ್ದು, ಶಾರ್ದೂಲ್ ಠಾಕೂರ್ ಅವರಿಗೆ ಅವಕಾಶ ನೀಡಲಾಗಿದೆ. ಇನ್ನು ದಕ್ಷಿಣ ಆಫ್ರಿಕಾ ಕ್ರಿಸ್ ಮೋರಿಸ್, ಬೆಹ್ರದ್ದೀನ್, ತಾಹಿರ್ ಹಾಗೂ ಜೊಂಡೊ ಅವರು ತಂಡ ಕೂಡಿಕೊಂಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.