ನಿದಾಸ್ ಟ್ರೋಫಿ: ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ; ಟೀಂ ಇಂಡಿಯಾ ಒಂದು ಬದಲಾವಣೆ

Published : Mar 18, 2018, 06:51 PM ISTUpdated : Apr 11, 2018, 01:12 PM IST
ನಿದಾಸ್ ಟ್ರೋಫಿ: ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ; ಟೀಂ ಇಂಡಿಯಾ ಒಂದು ಬದಲಾವಣೆ

ಸಾರಾಂಶ

ಟೀಂ ಇಂಡಿಯಾ ಕೇವಲ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿಯುತ್ತಿದ್ದು, ಮೊಹಮ್ಮದ್ ಸಿರಾಜ್ ಬದಲಿಗೆ ಜಯದೇವ್ ಉನಾದ್ಕತ್ ಕಣಕ್ಕಿಳಿಯುತ್ತಿದ್ದಾರೆ.

ಕೊಲಂಬೊ(ಮಾ.18): ಭಾರತ -ಬಾಂಗ್ಲಾದೇಶ ನಡುವಿನ ನಿದಾಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿದೆ.

ಟೀಂ ಇಂಡಿಯಾ ಕೇವಲ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿಯುತ್ತಿದ್ದು, ಮೊಹಮ್ಮದ್ ಸಿರಾಜ್ ಬದಲಿಗೆ ಜಯದೇವ್ ಉನಾದ್ಕತ್ ಕಣಕ್ಕಿಳಿಯುತ್ತಿದ್ದಾರೆ.

ಇನ್ನು ಶ್ರೀಲಂಕಾವನ್ನು ರೋಚಕವಾಗಿ ಮಣಿಸಿ ಫೈನಲ್ ಪ್ರವೇಶಿಸಿರುವ ಬಾಂಗ್ಲಾದೇಶ ಯಾವುದೇ ಬದಲಾವಣೆ ಇಲ್ಲದೇ ಕಣಕ್ಕಿಳಿಯುತ್ತಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಧರ ವಿಶ್ವಕಪ್ ಹೀರೋಯಿನ್ಸ್‌ಗಳಿಗೆ ದೊಡ್ಮನೆಯಿಂದ ಗೌರವ: ರಾಜ್ ಕುಟುಂಬದ ಆತಿಥ್ಯಕ್ಕೆ ಮೈಮರೆತ ಚಾಂಪಿಯನ್ನರು!
ಜೈಸ್ವಾಲ್‌ ಸಖತ್‌ ಸೆಂಚುರಿ, ಟೆಸ್ಟ್‌ ಸರಣಿ ಸೋಲಿಗೆ ಏಕದಿನದಲ್ಲಿ ಸೇಡು ತೀರಿಸಿಕೊಂಡ ಭಾರತ!