
ಭಾರತ ಕ್ರಿಕೆಟ್ ತಂಡ ಕಂಡ ಅತ್ಯಂತ ಯಶಸ್ವಿ ನಾಯಕ ಎಂಬ ಕೀರ್ತಿಗೆ ಭಾಜನರಾಗಿರುವ ಮಹೇಂದ್ರ ಸಿಂಗ್ ಧೋನಿ ದಿಢೀರ್ ಎನ್ನುವಂತೆ ಏಕದಿನ ಹಾಗೂ ಟಿ-20 ನಾಯಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಐಸಿಸಿಯ ಪ್ರಮುಖ ಮೂರು ಟೂರ್ನಿಗಳಾದ ಟಿ-20 ವಿಶ್ವಕಪ್, ಏಕದಿನ ವಿಶ್ವಕಪ್ ಹಾಗೂ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದುಕೊಟ್ಟ ಟೀಂ ಇಂಡಿಯಾದ ಏಕೈಕ ನಾಯಕ ಮಹೇಂದ್ರ ಸಿಂಗ್ ಧೋನಿ.
ಲಿಟ್ಲ್ ಮಾಸ್ಟರ್ ಸುನಿಲ್ ಗವಾಸ್ಕರ್ ಕೊನೆಯುಸಿರೆಳೆಯುವ ಮುನ್ನ ಧೋನಿ ಬಾರಿಸಿದ ವಿಶ್ವಕಪ್ ವಿನ್ನಿಂಗ್ ಶಾಟ್(ಸಿಕ್ಸರ್) ನೋಡಲು ಬಯಸುತ್ತಾರಂತೆ. ಕೂಲ್ ಕ್ಯಾಪ್ಟನ್, ಬೆಸ್ಟ್ ಮ್ಯಾಚ್ ಫಿನಿಷರ್ ಎಂದೇ ಗುರುತಿಸಿಕೊಂಡಿರುವ ಧೋನಿಯಿಂದ ಮತ್ತಷ್ಟು ಅತ್ಯುತ್ತಮ ಇನಿಂಗ್ಸ್ ಮೂಡಿಬರಲಿ ಎಂದು ಸುವರ್ಣ ನ್ಯೂಸ್ ಹಾರೈಸುತ್ತದೆ.
ವಿಶ್ವಕಪ್ ಕಪ್ ತಂದುಕೊಟ್ಟ ಆ ಕ್ಷಣಗಳು ನಿಮಗಾಗಿ...
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.