ಅಂತಿಮ ಪಂದ್ಯಕ್ಕೆ ವರುಣನಿಂದ ಆರಂಭಿಕ ವಿಘ್ನ

Published : Oct 13, 2017, 07:31 PM ISTUpdated : Apr 11, 2018, 12:41 PM IST
ಅಂತಿಮ ಪಂದ್ಯಕ್ಕೆ ವರುಣನಿಂದ ಆರಂಭಿಕ ವಿಘ್ನ

ಸಾರಾಂಶ

ಮೂಲಗಳ ಪ್ರಕಾರ 7.45ಕ್ಕೆ ಪಂದ್ಯದ ಬಗ್ಗೆ ಅಂಪೈರ್'ಗಳು ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಹೈದ್ರಾಬಾದ್(ಅ.13): ತೀವ್ರ ಕುತೂಹಲ ಕೆರಳಿಸಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಅಂತಿಮ ಟಿ20 ಪಂದ್ಯಕ್ಕೆ ಆರಂಭದಲ್ಲೇ ವರುಣನಿಂದ ವಿಘ್ನ ಎದುರಾಗಿದೆ.

ತಲಾ ಒಂದೊಂದು ಪಂದ್ಯ ಗೆದ್ದಿರುವ ಉಭಯ ತಂಡಗಳು ಸರಣಿ ಕೈವಶ ಮಾಡಿಕೊಳ್ಳಲು ಕಾತುರರಾಗಿದ್ದರೆ, ಹೈದರಾಬಾದ್'ನಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆ ಕ್ರಿಕೆಟ್ ಅಭಿಮಾನಿಗಳ ಪಾಲಿಗೆ ನಿರಾಸೆ ತಂದೊಡ್ಡಿದೆ.

ಮೂಲಗಳ ಪ್ರಕಾರ 7.45ಕ್ಕೆ ಪಂದ್ಯದ ಬಗ್ಗೆ ಅಂಪೈರ್'ಗಳು ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?