
ಬೆಂಗಳೂರು(ಜು.15): ಮಿಥಾಲಿ ರಾಜ್ ನೇತೃತ್ವದ ವನಿತೆಯರ ಟೀಂ ಇಂಡಿಯಾ ಭರ್ಜರಿಯಾಗಿ ಸೆಮಿಫೈನಲ್ ಪ್ರವೇಶಿಸಿದೆ. ನ್ಯೂಜಿಲ್ಯಾಂಡ್ ತಂಡವನ್ನು 186ರನ್'ಗಳ ಅಂತರದಿಂದ ಬಗ್ಗುಬಡಿದ ವನಿತೆಯರ ತಂಡ ಸುಲಭವಾಗಿ ನಾಲ್ಕರ ಘಟ್ಟ ಪ್ರವೇಶಿಸಿದೆ.
ನಾಯಕಿ ಮಿಥಾಲಿ ರಾಜ್ ಅಮೋಘ ಶತಕ, ಕನ್ನಡತಿ ವೇದಾ ಕೃಷ್ಣಮೂರ್ತಿ ಅಬ್ಬರದ ಬ್ಯಾಟಿಂಗ್ ಹಾಗೂ ಮತ್ತೊರ್ವ ಕನ್ನಡತಿ ರಾಜೇಶ್ವರಿ ಗಾಯಕ್ವಾಡ್ ಅವರ ಕರಾರುವಕ್ಕಾದ ದಾಳಿಗೆ ಮಾಜಿ ಕ್ರಿಕೆಟಿಗರಾದ ವಿರೇಂದ್ರ ಸೆಹ್ವಾಗ್, ವಿವಿಎಸ್ ಲಕ್ಷ್ಮಣ್ ಸೇರಿದಂತೆ ಅಭಿನಂದನೆ ಸಲ್ಲಿಸಿದ್ದಾರೆ.
ನಾಲ್ಕರ ಘಟ್ಟ ಪ್ರವೇಶಿಸಿದೆ ಮಿಥಾಲಿ ಪಡೆಗೆ ಕ್ರಿಕೆಟ್ ಜಗತ್ತು ಶುಭಕೋರಿದ್ದು ಹೀಗೆ...
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.