
ಎಲಿಮಿನೇಟರ್ ಪಂದ್ಯ ಮಳೆಯಿಂದಾಗಿ ಸ್ಥಗಿತಗೊಂಡಾಗ ಸನ್ರೈಸರ್ಸ್ ಪಾಳಯ ಖುಷಿಯಲ್ಲಿತ್ತು. ಹೀಗಾಗಿ, ಟ್ವಿಟರ್ನಲ್ಲಿ ವೀರೇಂದ್ರ ಸೆಹ್ವಾಗ್ ತಮ್ಮ ಮಾಜಿ ಸಹ ಆಟಗಾರ ಹಾಗೂ ಸನ್ರೈಸರ್ಸ್ ತಂಡದ ಬ್ಯಾಟಿಂಗ್ ಸಲಹೆಗಾರ ವಿವಿಎಸ್ ಲಕ್ಷ್ಮಣ್ ಕಾಲೆಳೆದರು. ಈ ಹಿಂದೆ ಲಕ್ಷ್ಮಣ್ ತಿರುಪತಿಗೆ ತೆರಳಿ ಪೂಜೆ ಸಲ್ಲಿಸುತ್ತಿದ್ದ ಚಿತ್ರಗಳನ್ನು ಪೋಸ್ಟ್ ಮಾಡಿ, ‘ಲಕ್ಷ್ಮಣ್ ಜೀ ಬೆಂಗಳೂರಲ್ಲಿ ಭಾರೀ ಮಳೆಗಾಗಿ ಪ್ರಾರ್ಥಿಸುತ್ತಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಆದರೆ ಪಂದ್ಯ ಪೂರ್ತಿ ನಡೆಯಬೇಕು' ಎಂದು ಬರೆದಿದ್ದರು. ಈ ಪೋಸ್ಟ್, ಟ್ವಿಟರ್ನಲ್ಲಿ ವೈರಲ್ ಆಯಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.