ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ

Published : Mar 04, 2017, 04:45 AM ISTUpdated : Apr 11, 2018, 01:11 PM IST
ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ

ಸಾರಾಂಶ

ಭುಜದ ನೋವಿನಿಂದ ಬಳಲುತ್ತಿರುವ ಮುರುಳಿ ವಿಜಯ್ ಅವರಿಗೆ ವಿಶ್ರಾಂತಿ ನೀಡಲಾಗಿದೆ.

ಬೆಂಗಳೂರು(ಮಾ.04): ಬಾರ್ಡರ್-ಗವಾಸ್ಕರ್ ಟ್ರೋಫಿಯ ಎರಡನೇ ಪಂದ್ಯ ಆರಂಭವಾಗಿದ್ದು, ಎರಡನೇ ಓವರ್'ನಲ್ಲಿಯೇ ಟೀಂ ಇಂಡಿಯಾ ಆಘಾತವೆದುರಿಸಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಂಡದಲ್ಲಿ ಎರಡು ಪ್ರಮುಖ ಬದಲಾವಣೆ ಮಾಡಿದ್ದಾರೆ. ಭುಜದ ನೋವಿನಿಂದ ಬಳಲುತ್ತಿರುವ ಮುರುಳಿ ವಿಜಯ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. 56 ಟೆಸ್ಟ್ ಪಂದ್ಯಗಳ ಬಳಿಕ ಟೀಂ ಇಂಡಿಯಾಗೆ ಆರಂಭಿಕರಾಗಿ ಕಮ್'ಬ್ಯಾಕ್ ಮಾಡಿದ ಅಭಿನವ್ ಮುಕುಂದ್ ಕೇವಲ ಶೂನ್ಯಕ್ಕೆ ಔಟ್ ಆಗುವ ಮೂಲಕ ನಿರಾಸೆ ಮೂಡಿಸಿದರು. ಮಿಚೆಲ್ ಸ್ಟಾರ್ಕ್ ಎಸೆತದಲ್ಲಿ ಮುಕುಂದ್ ಎಲ್'ಬಿ ಬಲೆಗೆ ಬಿದ್ದು ಪೆವಿಲಿಯನ್ ಸೇರಿದರು.

ಇನ್ನು ಜಯಂತ್ ಯಾದವ್ ಬದಲಿಗೆ ಕನ್ನಡಿಗ ಕರುಣ್ ನಾಯರ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.   

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2027ರ ವಿಶ್ವಕಪ್‌ ತಂಡದಲ್ಲಿ ವಿರಾಟ್‌ ಕೊಹ್ಲಿ ಸ್ಥಾನ ಕನ್ಫರ್ಮ್‌! ಆದ್ರೆ ರೋಹಿತ್ ಶರ್ಮಾ ಸ್ಥಾನ?
WPL ಸತತ 5 ಪಂದ್ಯ ಗೆದ್ದು ಪ್ಲೇ-ಆಫ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ! ಇನ್ನೊಂದು ಕಪ್‌ ನಮ್ದೇ ಎಂದ ಫ್ಯಾನ್ಸ್