ಹುತಾತ್ಮ ಯೋಧರಿಗೆ ಸಂತಾಪ ಸೂಚಿಸಿದ ವಿರಾಟ್ ಕೊಹ್ಲಿ

Published : Sep 20, 2016, 05:33 AM ISTUpdated : Apr 11, 2018, 01:01 PM IST
ಹುತಾತ್ಮ ಯೋಧರಿಗೆ ಸಂತಾಪ ಸೂಚಿಸಿದ ವಿರಾಟ್ ಕೊಹ್ಲಿ

ಸಾರಾಂಶ

ಕಾನ್ಪುರ್‌(ಸೆ.20): ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ವಿರಾಟ್‌ ಕೊಹ್ಲಿ ಸಂತಾಪ ಸೂಚಿಸಿ, ಗೌರವ ವಂದನೆ ಸಲ್ಲಿಸಿದ್ದಾರೆ.

ಜಮ್ಮು ಕಾಶ್ಮೀರದ ಉರಿ ಪ್ರದೇಶದ ಭಾರತೀಯ ಸೇನಾ ಶಿಬಿರದ ಮೇಲೆ ಭಾನುವಾರ ಬೆಳಗ್ಗೆ 5.30ರ ಸುಮಾರಿಗೆ ಉಗ್ರರು ದಾಳಿ ನಡೆಸಿದ್ದರು. ಘಟನೆಯಲ್ಲಿ ಒಟ್ಟು 20 ಯೋಧರು ಹುತಾತ್ಮರಾಗಿದ್ದರು.

ಈ ಕುರಿತು ಟ್ವೀಟ್‌ ಮಾಡಿರುವ ಕೊಹ್ಲಿ, 'ಈ ಫೋಟೋ ನೋಡಿ ನಾನು ಭಾವೋದ್ವೇಗಕ್ಕೆ ಒಳಗಾಗಿದ್ದೇನೆ. ಧೈರ್ಯಶಾಲಿ ಯೋಧರ ತ್ಯಾಗವನ್ನು ಹೇಗೆ ಬಣ್ಣಿಸಬೇಕೆಂದು ತಿಳಿಯುತ್ತಿಲ್ಲ. 'ಜೈ ಹಿಂದ್‌' ಎಂದು ಟ್ವೀಟ್‌ ಮಾಡಿದ್ದಾರೆ. 

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?