
ಮೆಲ್ಬರ್ನ್[ಡಿ] ಭಾರತ ತಂಡದ ನಾಯಕ ವಿರಾಟ್ ಕೊಹ್ಲಿಯ ವರ್ತನೆ ಸರಿಯಿದೆ. ಅವರಲ್ಲಿ ನಡವಳಿಕೆಯಲ್ಲಿ ಏನು ತಪ್ಪಿದೆ? ಎಂದು ಪ್ರಶ್ನಿಸಿರುವ ಕೋಚ್ ರವಿಶಾಸ್ತ್ರಿ, ಕೊಹ್ಲಿ ಒಬ್ಬ ಜೆಂಟನ್ಮನ್ ಎಂದಿದ್ದಾರೆ.
‘ಸಾವಿರಾರು ಮೈಲಿ ದೂರದಲ್ಲಿರುವವರು ಟೀಕೆ ಮಾಡುತ್ತಲೇ ಇರುತ್ತಾರೆ. ತಂಡಕ್ಕೆ ಯಾವುದು ಉತ್ತಮ ಎನಿಸುತ್ತದೆಯೋ ಅದನ್ನು ಮಾಡುವಲ್ಲಿ ಕೊಹ್ಲಿ ಯಶಸ್ವಿಯಾಗುತ್ತಿದ್ದಾರೆ. ಅದಷ್ಟೇ ನಮಗೆ ಮುಖ್ಯ’ ಎಂದು ಶಾಸ್ತ್ರಿ ಪರೋಕ್ಷವಾಗಿ ಟೀಕಾಕಾರರಿಗೆ ಉತ್ತರಿಸಿದ್ದಾರೆ.
ಜಡೇಜಾ ಫಿಟ್ನೆಸ್ ಗುಟ್ಟು ಮುಚ್ಚಿಟ್ಟಿದ್ದ ಭಾರತ!
ದಿಗ್ಗಜ ಸುನಿಲ್ ಗವಾಸ್ಕರ್ ಸೇರಿ ಇನ್ನೂ ಕೆಲ ಮಾಜಿ ಕ್ರಿಕೆಟಿಗರು ಕೊಹ್ಲಿ ಮೈದಾನದಲ್ಲಿ ವರ್ತಿಸುವ ರೀತಿ, ತೆಗೆದುಕೊಳ್ಳುವ ನಿರ್ಧಾರಗಳನ್ನು ಪ್ರಶ್ನಿಸಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.