ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ರೋಹಿತ್ ನಾಯಕ: ಓರ್ವ ಕನ್ನಡಿಗ, ಮತ್ತೋರ್ವ ಹೊಸ ಮುಖ

Published : Nov 27, 2017, 05:07 PM ISTUpdated : Apr 11, 2018, 01:10 PM IST
ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ರೋಹಿತ್ ನಾಯಕ: ಓರ್ವ ಕನ್ನಡಿಗ, ಮತ್ತೋರ್ವ ಹೊಸ ಮುಖ

ಸಾರಾಂಶ

ಕೊಹ್ಲಿ ಬದಲಿಗೆ 15ರ ಪಟ್ಟಿಯಲ್ಲಿ ಪಂಜಾಬಿನ ವೇಗದ ಬೌಲರ್ ಸಿದ್ಧಾರ್ಥ್ ಕೌಲ್'ಗೆ ಅವಕಾಶ ನೀಡಲಾಗಿದೆ.

ಮುಂಬೈ(ನ.27): ನಾಯಕ ವಿರಾಟ್ ಕೊಹ್ಲಿ ಅವರಿಗೆ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಬಿಸಿಸಿಐ ವಿಶ್ರಾಂತಿ ನೀಡಿದ್ದು ಆರಂಭಿಕ ಆಟಗಾರ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ. ಆದರೆ ಡಿಸೆಂಬರ್ 2ರಂದು ನಡೆಯುವ ಮೂರನೆ ಟೆಸ್ಟ್'ಗೆ ಕೊಹ್ಲಿಯೇ ನಾಯಕರಾಗಿರುತ್ತಾರೆ.

ಕೊಹ್ಲಿ ಬದಲಿಗೆ 15ರ ಪಟ್ಟಿಯಲ್ಲಿ ಪಂಜಾಬಿನ ವೇಗದ ಬೌಲರ್ ಸಿದ್ಧಾರ್ಥ್ ಕೌಲ್'ಗೆ ಅವಕಾಶ ನೀಡಲಾಗಿದೆ. ಇನ್ನುಳಿದಂತೆ ಕನ್ನಡಿಗ  ಮನೀಶ್ ಪಾಂಡೆ ಸ್ಥಾನ ಉಳಿಸಿಕೊಂಡಿದ್ದಾರೆ. ಏಕದಿನ ಪಂದ್ಯಗಳು ಡಿಸೆಂಬರ್ 10ರಿಂದ ಶುರುವಾಗಲಿದೆ.

ತಂಡ: ರೋಹಿತ್ ಶರ್ಮಾ(ನಾಯಕ), ಶಿಖರ್ ಧವನ್, ಅಜಿಂಕ್ಯಾ ರಹಾನೆ, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಕೇದಾರ್ ಜಾಧವ್, ದಿನೇಶ್ ಕಾರ್ತಿಕ್, ಮಹೇಂದ್ರ ಸಿಂಗ್ ಧೋನಿ (ವಿಕೇಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ಕುಲ್'ದೀಪ್ ಯಾದವ್, ಯಜುವೇಂದ್ರ ಚಾಹಲ್, ಜಸ್'ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಸಿದ್ಧಾರ್ಥ್ ಕೌಲ್   

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕಾಕ್‌ ಡ್ಯಾಶಿಂಗ್‌ ಆಟದ ಮುಂದೆ ಥಂಡಾ ಹೊಡೆದ ಟೀಮ್‌ ಇಂಡಿಯಾ!
ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?