’ನಾವು ಎಲ್ಲರಿಗೂ ಸಹಾಯ ಮಾಡೋಕೆ ಆಗೊಲ್ಲ, ಆದರೆ ಕೆಲವರಿಗಂತೂ ಹೆಲ್ಪ್ ಮಾಡಬಹುದು’ ವೀರೂ ಹೀಗಂದಿದ್ದೇಕೆ..?

Published : Jun 07, 2018, 10:11 AM ISTUpdated : Jun 07, 2018, 11:23 AM IST
’ನಾವು ಎಲ್ಲರಿಗೂ ಸಹಾಯ ಮಾಡೋಕೆ ಆಗೊಲ್ಲ, ಆದರೆ ಕೆಲವರಿಗಂತೂ ಹೆಲ್ಪ್ ಮಾಡಬಹುದು’ ವೀರೂ ಹೀಗಂದಿದ್ದೇಕೆ..?

ಸಾರಾಂಶ

ವಿರೇಂದ್ರ ಸೆಹ್ವಾಗ್ ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ಮೆಂಟರ್ ಆಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

ನವದೆಹಲಿ[ಜೂ.07]: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಸದಾ ಒಂದೊಲ್ಲೊಂದು ಟ್ವೀಟ್ ಮೂಲಕ ಸುದ್ದಿಯಾಗುತ್ತಲೇ ಇರುವುದು ಸರ್ವೇ ಸಾಮಾನ್ಯ. ಇದೀಗ ಅಪರೂಪದ ಸಂದೇಶವನ್ನು ಸೆಹ್ವಾಗ್ ಟ್ವೀಟ್ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
ಅಂಧ ವ್ಯಕ್ತಿಯೋರ್ವರನ್ನು ಮಂಗವೊಂದು ರಸ್ತೆ ದಾಟಿಸುತ್ತಿರುವ ವಿಡಿಯೋವನ್ನು ಟ್ವಿಟರ್’ನಲ್ಲಿ ಹಂಚಿಕೊಂಡಿರುವ ಸೆಹ್ವಾಗ್ ’ನಾವು ಎಲ್ಲರಿಗೂ ಸಹಾಯ ಮಾಡೋಕೆ ಆಗೊಲ್ಲ, ಆದರೆ ಕೆಲವರಿಗಂತೂ ಹೆಲ್ಪ್ ಮಾಡಬಹುದು’ ಎಂಬ ಸಂದೇಶವನ್ನು ರವಾನಿಸಿದ್ದಾರೆ.

ವಿರೇಂದ್ರ ಸೆಹ್ವಾಗ್ ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ಮೆಂಟರ್ ಆಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

T20I ನೂರು ಸಿಕ್ಸರ್ ಕ್ಲಬ್ ಸೇರಿದ ಹಾರ್ದಿಕ್ ಪಾಂಡ್ಯ; ರೋಹಿತ್ ರೆಕಾರ್ಡ್ ಮುರಿತಾರಾ ಈ ಆಲ್ರೌಂಡರ್?
ಅಂತಾರಾಷ್ಟ್ರೀಯ ಟಿ20ಯಲ್ಲಿ ಆಲ್ರೌಂಡರ್ ಆಗಿ ಅಪರೂಪದಲ್ಲೇ ಅಪರೂಪದ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ!