ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸುದ್ದಿಗೋಷ್ಠಿ! ಇಂಜುರಿ ಕುರಿತು ಹೇಳಿದ್ದೇನು?

Published : Jul 02, 2018, 07:33 PM IST
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸುದ್ದಿಗೋಷ್ಠಿ! ಇಂಜುರಿ ಕುರಿತು ಹೇಳಿದ್ದೇನು?

ಸಾರಾಂಶ

ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮಾಧ್ಯಮ ಜೊತೆ ಮಾತನಾಡಿದ್ದಾರೆ. ತಂಡದ ಗುರಿ, ಹಾಗೂ ಗೇಮ್ ಪ್ಲಾನ್ ಕುರಿತು ವಿರಾಟ್ ಕೊಹ್ಲಿ ಹೇಳಿದ್ದೇನು? ಇಲ್ಲಿದೆ ನೋಡಿ.

ಒಲ್ಡ್ ಟ್ರಾಫೋರ್ಡ್(ಜು.02): ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೂ ಮುನ್ನ ಟೀಂ ಇಂಡಿಯಾ ವಿರಾಟ್ ಕೊಹ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಒಲ್ಡ್ ಟ್ರಾಫೋರ್ಡ್ ಕ್ರೀಡಾಂಗಣದಲ್ಲಿ ಮಾಧ್ಯಮ ಜೊತೆ ಮಾತನಾಡಿದ ಕೊಹ್ಲಿ, ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

 

 

ವೈಯುಕ್ತಿ ದಾಖಲೆಗಳಿಗಿಂತ ತಂಡದ ಗೆಲುವು ಮುಖ್ಯ. ಹೀಗಾಗಿ ಟೀಂ ಇಂಡಿಯಾ ಸಂಘಟಿತ ಹೋರಾಟ ನೀಡಲಿದೆ. ಈ ಮೂಲಕ ಸರಣಿ ಗೆಲುವಿನ ಗುರಿ ಹೊಂದಿದ್ದೇವೆ ಎಂದರು. ಇಂಜುರಿಯಿಂದಾಗಿ ತಂಡದಲ್ಲಿ ಕೆಲ ಬದಲಾವಣೆ ಮಾಡಲಾಗಿದೆ. ತಂಡ ಅಷ್ಟೇ ಬಲಶಾಲಿಯಾಗಿದೆ ಎಂದಿದ್ದಾರೆ.

 

 

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ ನಾಳೆ(ಜೂ.03) ಆರಂಭಗೊಳ್ಳಲಿದೆ.ಇಂಗ್ಲೆಂಡ್ ವಿರುದ್ಧ ಕೊಹ್ಲಿ ಸೈನ್ಯ 3 ಟಿ20, 3ಏಕದಿನ ಹಾಗೂ 5 ಟೆಸ್ಟ್ ಪಂದ್ಯ ಸರಣಿ ಆಡಲಿದೆ. ಸರಣಿಗೂ ಮುನ್ನ ನಾಯಕ ಕೊಹ್ಲಿ ಹಾಗೂ ಇಂಗ್ಲೆಂಡ್ ನಾಯಕ ಇಯಾನ್ ಮಾರ್ಗನ್ ಟ್ರೋಫಿ ಜೊತೆ ಫೋಟೋಗೆ ಫೋಸ್ ನೀಡಿದರು.


 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಈ ಸೀಸನ್‌ ಐಪಿಎಲ್‌ನ ಅತ್ಯುತ್ತಮ ಕ್ಯಾಚ್ ಹಿಡಿದ ಶ್ರೇಯಸ್ ಅಯ್ಯರ್! ಪಂದ್ಯದ ದಿಕ್ಕನ್ನೇ ಬದಲಿಸಿದ ಕ್ಯಾಚ್ ಬಗ್ಗೆ ಅಯ್ಯರ್ ಹೇಳಿದ್ದೇನು?
ಚಿನ್ನಸ್ವಾಮಿಯ ದೋಸೆ, ಇಡ್ಲಿ, ಚಟ್ನಿ ಹಾಡು ವಿವಾದ! ಮೊದಲು ಶುರು ಮಾಡಿದ್ದೇ ಸಿಎಸ್‌ಕೆ! ಈ ಬಗ್ಗೆ ಜಿತೇಶ್ ಹೇಳಿದ್ದೇನು?