
ಹುಬ್ಬಳ್ಳಿ(ಸೆ.19): ಕರ್ನಾಟಕ ಪ್ರಿಮೀಯರ್ ಲೀಗ್ ನಿನ್ನೆಯ ಮೊದಲ ಪಂದ್ಯದಲ್ಲಿ ರಾಕ್ ಸ್ಟಾರ್ಸ್ ವಿರುದ್ಧ ಮೈಸೂರು ವಾರಿಯರ್ಸ್ ಭರ್ಜರಿ ಜಯ ದಾಖಲಿಸಿದ್ದಾರೆ.
ಟಾಸ್ ಸೋತು ಬ್ಯಾಟಿಂಗ್ ಅವಕಾಶ ಪಡೆದ ವಾರಿಯರ್ಸ್, ಅರ್ಜುನ್ ಅವರ ಭರ್ಜರಿ 89ರನ್ಗಳ ನೆರವಿನಿಂದ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 219ರನ್ ಮಾಡಿತು.
ಈ ಗುರಿ ಬೆನ್ನತ್ತಿದ ರಾಕ್ ಸ್ಟಾರ್ಸ್ 18 ಓವರ್ಗಳಲ್ಲಿ 106ರನ್ಗಳಿಸಲಷ್ಟೆ ಶಕ್ತವಾಗಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 113ರನ್ಗಳ ಸೋಲು ಅನುಭವಿಸಿತು. ರಾಕ್ ಸ್ಟಾರ್ಸ್ ಪರ ರಾಜೀವ್ ಅರ್ಧಶತಕ ದಾಖಲಿಸಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.