ಬಿಜೆಪಿಯವರು ಕೌರವರಿದ್ದಂತೆ, ನಾವು ಪಾಂಡವರಂತೆ ಸತ್ಯಕ್ಕಾಗಿ ಹೋರಾಡುತ್ತೇವೆ: ರಾಹುಲ್ ಗಾಂಧಿ

Published : Mar 18, 2018, 05:52 PM ISTUpdated : Apr 11, 2018, 12:54 PM IST
ಬಿಜೆಪಿಯವರು ಕೌರವರಿದ್ದಂತೆ, ನಾವು ಪಾಂಡವರಂತೆ ಸತ್ಯಕ್ಕಾಗಿ ಹೋರಾಡುತ್ತೇವೆ: ರಾಹುಲ್ ಗಾಂಧಿ

ಸಾರಾಂಶ

ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರ ನಡುವೆ ದೊಡ್ಡ ಗೋಡೆಯಿದೆ ಎಂಬ ಬಗ್ಗೆ ನನಗೆ ಅರಿವಿದೆ, ನನ್ನ ಮೊದಲ ಆದ್ಯತೆ ಈ ಗೋಡೆಯನ್ನು ಒಡೆಯುವುದಾಗಿದೆ ಎಂದು ಹೇಳಿದ್ದಾರೆ.

ನವದೆಹಲಿ(ಮಾ.18): ಮಹಾಭಾರತದ ಕೌರವರಿಗೆ ಬಿಜೆಪಿ ಹಾಗೂ ಆರ್'ಎಸ್'ಎಸ್ ಹೋಲಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಶತಮಾನಗಳಿಂದಲೂ ಅಧಿಕಾರಕ್ಕಾಗಿ ಹೋರಾಟ ನಡೆಯುತ್ತಾ ಬಂದಿದೆ. ಕೌರವರು ಬಲಿಷ್ಠರು ಹಾಗೂ ಸೊಕ್ಕಿನಿಂದ ವರ್ತಿಸುತ್ತಿದ್ದರು, ಇದೇ ವೇಳೆ ಪಾಂಡವರು ವಿನಮ್ರರಾಗಿದ್ದರು ಹಾಗೂ ಸತ್ಯಕ್ಕಾಗಿ ಹೋರಾಡುತ್ತಿದ್ದರು ಎಂದು ಕಾಂಗ್ರೆಸ್ ಅಧಿವೇಶನದಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರ ನಡುವೆ ದೊಡ್ಡ ಗೋಡೆಯಿದೆ ಎಂಬ ಬಗ್ಗೆ ನನಗೆ ಅರಿವಿದೆ, ನನ್ನ ಮೊದಲ ಆದ್ಯತೆ ಈ ಗೋಡೆಯನ್ನು ಒಡೆಯುವುದಾಗಿದೆ ಎಂದು ಹೇಳಿದ್ದಾರೆ.

ಇದೇವೇಳೆ ಮೋದಿ ಓರ್ವ ವ್ಯಾಪರಿ ಹಾಗೂ ಪ್ರಧಾನಿ ಈ ಎರಡರ ಸಮ್ಮಿಶ್ರ ವ್ಯಕ್ತಿ ಎಂದು ರಾಹುಲ್ ಟೀಕೆ ಮಾಡಿದ್ದಾರೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಧರ ವಿಶ್ವಕಪ್ ಹೀರೋಯಿನ್ಸ್‌ಗಳಿಗೆ ದೊಡ್ಮನೆಯಿಂದ ಗೌರವ: ರಾಜ್ ಕುಟುಂಬದ ಆತಿಥ್ಯಕ್ಕೆ ಮೈಮರೆತ ಚಾಂಪಿಯನ್ನರು!
ಜೈಸ್ವಾಲ್‌ ಸಖತ್‌ ಸೆಂಚುರಿ, ಟೆಸ್ಟ್‌ ಸರಣಿ ಸೋಲಿಗೆ ಏಕದಿನದಲ್ಲಿ ಸೇಡು ತೀರಿಸಿಕೊಂಡ ಭಾರತ!