ಒಂದುವೇಳೆ ಮಳೆಯಿಂದ ಇಂದು ಪಂದ್ಯ ರದ್ದಾದರೆ ಏನಾಗಲಿದೆ..?

Published : May 19, 2017, 05:28 PM ISTUpdated : Apr 11, 2018, 12:51 PM IST
ಒಂದುವೇಳೆ ಮಳೆಯಿಂದ ಇಂದು ಪಂದ್ಯ ರದ್ದಾದರೆ ಏನಾಗಲಿದೆ..?

ಸಾರಾಂಶ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಬ್ ಏರ್ ವ್ಯವಸ್ಥೆಯಿದ್ದ ಮಳೆ ನಿಂತ ಕೆಲ ಸಮಯದಲ್ಲೇ ಪಂದ್ಯ ನಡೆಸಲು ಅವಕಾಶವಿದೆ.

ಬೆಂಗಳೂರು(ಮೇ.19): ಮಳೆಯಿಂದಾಗಿ ಮೂರು ಗಂಟೆಗೂ ಹೆಚ್ಚುಕಾಲ ಸ್ಥಗಿತಗೊಂಡಿದ್ದ ಎಲಿಮನೇಟರ್ ಪಂದ್ಯ ಕಡೇ ಕ್ಷಣದಲ್ಲಿ ಆರಂಭವಾಗಿ ಫಲಿತಾಂಶ ನೀಡಿತ್ತು.

ಇಂದಿನ ಮುಂಬೈ ಇಂಡಿಯನ್ಸ್ ಹಾಗೂ ಕೋಲ್ಕತಾ ನೈಟ್'ರೈಡರ್ಸ್ ನಡುವಿನ ಪಂದ್ಯಕ್ಕೂ ಮಳೆ ಭೀತಿ ಎದುರಾಗಿದೆ. ಇಂದಿನ ಪಂದ್ಯಕ್ಕೂ ಯಾವುದೇ ಮೀಸಲು ದಿನ ಇಲ್ಲದಿರುವುದರಿಂದ ಕೆಕೆಆರ್ ತಂಡ ಆತಂಕಕ್ಕೆ ಒಳಗಾಗಿದೆ.

ಒಂದುವೇಳೆ ಇಂದಿನ ಪಂದ್ಯ ಮಳೆಯಿಂದ ರದ್ದಾದರೆ, ಅಂಕಪಟ್ಟಿಯಲ್ಲಿ ಉತ್ತಮ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ತಂಡ ಅನಾಯಾಸವಾಗಿ ಫೈನಲ್ ತಲುಪಲಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಬ್ ಏರ್ ವ್ಯವಸ್ಥೆಯಿದ್ದ ಮಳೆ ನಿಂತ ಕೆಲ ಸಮಯದಲ್ಲೇ ಪಂದ್ಯ ನಡೆಸಲು ಅವಕಾಶವಿದೆ. ಆದರೆ ನಿರಂತರ ಮಳೆ ಸುರಿದರೆ, ಪಂದ್ಯ ನಡೆಸುವ ಸಾಧ್ಯತೆ ಕಡಿಮೆಯಿರುತ್ತದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಜಯ್ ಹಜಾರೆ ಟ್ರೋಫಿ ಕಮ್‌ಬ್ಯಾಕ್‌ ಪಂದ್ಯದಲ್ಲಿ ಶತಕ ಚಚ್ಚಿದ ಕಿಂಗ್ ಕೊಹ್ಲಿ! ವಿರಾಟ್‌ಗಿದು ಕಳೆದ 4 ಪಂದ್ಯಗಳಲ್ಲಿ 3ನೇ ಶತಕ
ಒಂದು ಗಂಟೆಯೂ ಉಳಿಯಲಿಲ್ಲ ಇಶಾನ್ ಕಿಶನ್ ಅತಿವೇಗದ ಶತಕದ ರೆಕಾರ್ಡ್; ವೈಭವ್ ಸೂರ್ಯವಂಶಿ ಕ್ಯಾಪ್ಟನ್ ಪಾಲಾದ ಹೊಸ ದಾಖಲೆ