
ಬೆಂಗಳೂರು(ಮಾ.07): ಕ್ಷಣ-ಕ್ಷಣಕ್ಕೂ ಕುತೂಹಲಕ್ಕೆ ಕಾರಣವಾಗಿದ್ದ ಭಾರತ-ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ನಾಲ್ಕನೇ ದಿನವೇ ಭರ್ಜರಿ 75 ರನ್'ಗಳ ಗೆಲುವು ದಾಖಲಿಸಿದೆ.
ಮೊದಲ ಪಂದ್ಯದ ಹೀನಾಯ ಸೋಲಿನ ಬಳಿಕ ಪುಟಿದೆದ್ದ ಟೀಂ ಇಂಡಿಯಾ ಮತ್ತೆ ಗೆಲುವಿನ ಹಳಿಗೆ ಮರಳಿದೆ. ಪೂಜಾರ, ರಹಾನೆ, ರಾಹುಲ್, ಜಡೇಜಾ ಮತ್ತು ಅಶ್ವಿನ್ ಬೆಂಗಳೂರು ಟೆಸ್ಟ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
ಭಾರತದ ಈ ಐತಿಹಾಸಿಕ ವಿಜಯದ ಬಗ್ಗೆ ಕ್ರಿಕೆಟ್ ಪಂಡಿತರು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಯಿಸಿದ್ದು ಹೀಗೆ...
ವಿರೇಂದ್ರ ಸೆಹ್ವಾಗ್:
ವಿವಿಎಸ್ ಲಕ್ಷ್ಮಣ್:
ಸಚಿನ್ ತೆಂಡೂಲ್ಕರ್:
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.