
ಕುಂಬ್ಳೆ ಅವರು 'ಆಟಗಾರರ ವೇತನ ಹೆಚ್ಚಳಕ್ಕಾಗಿ ಕುಂಬ್ಳೆ ನೇರವಾಗಿ ಬಿಸಿಸಿಐ ಆಡಳಿತ ಸಮಿತಿಯನ್ನು ಸಂಪರ್ಕಿಸಿ, ವೇತನವನ್ನು ಶೇ.150ರಷ್ಟು ಏರಿಸಬೇಕು ಎಂದು ಕೇಳಿಕೊಂಡಿದ್ದರು. ಜತಗೆ ತಮಗೆ ಸದ್ಯ ಸಿಗುತ್ತಿರುವ 6 ಕೋಟಿ ಬದಲಾಗಿ 7.5 ಕೋಟಿ ಸಂಭಾವನೆಗೆ ಬೇಡಿಕೆ ಇಟ್ಟಿದ್ದರು. ತಮ್ಮನ್ನು ಮೀರಿ ಆಡಳಿತ ಸಮಿತಿಯನ್ನು ಪದೇ ಪದೇ ಸಂಪರ್ಕಿಸುತ್ತಿದ್ದ ಕುಂಬ್ಳೆ ವಿರುದ್ಧ ಬಿಸಿಸಿಐ ಹಿರಿಯ ಅಧಿಕಾರಿಗಳು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಇದು ಕುಂಬ್ಳೆ ಗುತ್ತಿಗೆ ವಿಸ್ತರಿಸದಿರಲು ಬಲವಾದ ಕಾರಣ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.