ವಿಶ್ವ ಪರಿಸರ ದಿನಾಚರಣೆ: ಕ್ರೀಡಾ ದಿಗ್ಗಜರ ಎಚ್ಚರಿಕೆಯ ಮಾತುಗಳನ್ನು ನೀವೊಮ್ಮೆ ಕೇಳಿ

Published : Jun 05, 2018, 03:33 PM IST
ವಿಶ್ವ ಪರಿಸರ ದಿನಾಚರಣೆ: ಕ್ರೀಡಾ ದಿಗ್ಗಜರ ಎಚ್ಚರಿಕೆಯ ಮಾತುಗಳನ್ನು ನೀವೊಮ್ಮೆ ಕೇಳಿ

ಸಾರಾಂಶ

ಪ್ರತಿ ವರ್ಷ ಒಂದೊಂದು ಉದ್ದೇಶವಿಟ್ಟುಕೊಂಡು ವಿಶ್ವ ಪರಿಸರ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತದೆ. ಅದೇ ರೀತಿ ಈ ವರ್ಷ ’ಬೀಟ್ ಪ್ಲಾಸ್ಟಿಕ್ ಪೊಲ್ಯುಷನ್’[ಪ್ಲಾಸ್ಟಿಕ್ ಮಾಲಿನ್ಯ ಮುಕ್ತ ಪರಿಸರ ದಿನಾಚರಣೆ] ಘೋಷವಾಕ್ಯದೊಂದಿಗೆ 2018ನೇ ಸಾಲಿನ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರಾದ ವಿರೇಂದ್ರ ಸೆಹ್ವಾಗ್, ಸಚಿನ್ ತೆಂಡುಲ್ಕರ್ ಸೇರಿದಂತೆ ಹಲವು ಕ್ರೀಡಾ ತಾರೆಯರು ವಿಶ್ವ ಪರಿಸರ ದಿನಾಚರಣೆಯ ಸಂದರ್ಭದಲ್ಲಿ ಜನರಿಗೆ ಕಿವಿಮಾತು ಹೇಳಿದ್ದಾರೆ. ಯಾರ್ಯಾರು ಏನಂದ್ರು ಇಲ್ಲಿದೆ ನೋಡಿ.

ಬೆಂಗಳೂರು[ಜೂ.05]: ಇಂದು [ಜೂ.05] ಜಗತ್ತಿನಾದ್ಯಂತ ಹಸಿರು ದಿನವಾದ ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತಿದೆ. ಪರಿಸರದ ಬಗ್ಗೆ ಕಾಳಜಿ ಮೂಡಿಸಲು ಜಾಗತಿಕ ಮಟ್ಟದಲ್ಲಿ 1974ರಿಂದ ನೂರಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಪರಿಸರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.
ಪ್ರತಿ ವರ್ಷ ಒಂದೊಂದು ಉದ್ದೇಶವಿಟ್ಟುಕೊಂಡು ವಿಶ್ವ ಪರಿಸರ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತದೆ. ಅದೇ ರೀತಿ ಈ ವರ್ಷ ’ಬೀಟ್ ಪ್ಲಾಸ್ಟಿಕ್ ಪೊಲ್ಯುಷನ್’[ಪ್ಲಾಸ್ಟಿಕ್ ಮಾಲಿನ್ಯ ಮುಕ್ತ ಪರಿಸರ ದಿನಾಚರಣೆ] ಘೋಷವಾಕ್ಯದೊಂದಿಗೆ 2018ನೇ ಸಾಲಿನ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.
ಇದೇ ಸಂದರ್ಭದಲ್ಲಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರಾದ ವಿರೇಂದ್ರ ಸೆಹ್ವಾಗ್, ಸಚಿನ್ ತೆಂಡುಲ್ಕರ್ ಸೇರಿದಂತೆ ಹಲವು ಕ್ರೀಡಾ ತಾರೆಯರು ವಿಶ್ವ ಪರಿಸರ ದಿನಾಚರಣೆಯ ಸಂದರ್ಭದಲ್ಲಿ ಜನರಿಗೆ ಕಿವಿಮಾತು ಹೇಳಿದ್ದಾರೆ.
ಯಾರ್ಯಾರು ಏನಂದ್ರು ಇಲ್ಲಿದೆ ನೋಡಿ.
ವಿರೇಂದ್ರ ಸೆಹ್ವಾಗ್

ಸಚಿನ್ ತೆಂಡುಲ್ಕರ್ 

ಗೌತಮ್ ಗಂಭೀರ್:

ಮೊಹಮ್ಮದ್ ಕೈಫ್:

ರೋಹಿತ್ ಶರ್ಮಾ:

ಸುರೇಶ್ ರೈನಾ:

ಸೈನಾ ನೆಹ್ವಾಲ್:

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Duleep Trophy Final: ಸ್ಪೋಟಕ ಆರಂಭ ಕೊಟ್ಟ ವೈಭವ್ ಸೂರ್ಯವಂಶಿಗೆ ಭಾರೀ ನಿರಾಸೆ, ಈಶ್ವರನ್ ಅರ್ಧ ಶತಕ
2000ರ U19 ವಿಶ್ವಕಪ್ ಹೀರೋ: ಕ್ರಿಕೆಟ್ ಇತಿಹಾಸದ 'ದಿ ಬೆಸ್ಟ್' ಆಲ್‌ರೌಂಡರ್ ಆಗಬೇಕಿದ್ದವನ ದುರಂತ ಕಥೆ!