
ಬೆಂಗಳೂರು(ಏ.24): ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೋಲ್ಕತಾ ನೈಟ್'ರೈಡರ್ಸ್ ಎದುರು ಐಪಿಎಲ್ ಇತಿಹಾಸದಲ್ಲೇ ಅತ್ಯಂತ ಕನಿಷ್ಟ ಮೊತ್ತಕ್ಕೆ ಆಲೌಟ್ ಆಗಿ ತೀವ್ರ ಮುಖಭಂಗ ಅನುಭವಿಸಿದೆ.
ಬಲಿಷ್ಟ ಬ್ಯಾಟಿಂಗ್ ಕ್ರಮಾಂಕ ಒಳಗೊಂಡಿರುವ ಆರ್'ಸಿಬಿಯ ಯಾವೊಬ್ಬ ಬ್ಯಾಟ್ಸ್'ಮನ್ ಕೂಡಾ ಎರಡಂಕಿ ಮೊತ್ತ ಮುಟ್ಟುವಲ್ಲಿ ಸಫಲವಾಗಲಿಲ್ಲ. ಕೆಕೆಆರ್ ನೀಡಿದ 131 ರನ್'ಗುರಿ ಮುಟ್ಟಲು ವಿಫಲವಾದ ಆರ್'ಸಿಬಿ 9.4ಓವರ್'ಗಳಲ್ಲಿ ಕೇವಲ 49ರನ್'ಗೆ ಸರ್ವಪತನ ಕಂಡಿತು.
ಆರ್'ಸಿಬಿಯ ಈ ದಯಾನೀಯ ಸೋಲಿನ ಬಗ್ಗೆ ಕ್ರಿಕೆಟ್ ಬಗ್ಗೆ ಕ್ರಿಕೆಟ್ ಜಗತ್ತು ಪ್ರತಿಕ್ರಿಯಿಸಿದ್ದು ಹೀಗೆ...
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.