
ಬೆಂಗಳೂರು(ಮಾ.18): ಆಸೀಸ್ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿಯ ರಾಂಚಿ ಟೆಸ್ಟ್'ನ ಮೂರನೇ ದಿನ ಟೀಂ ಇಂಡಿಯಾ ಪಡೆಗೆ ಮಿಶ್ರಫಲ ಸಿಕ್ಕಂತಾಗಿದೆ. ಮೂರನೇ ದಿನದಾಟದ ಮುಕ್ತಾಯಕ್ಕೆ ಟೀಂ ಇಂಡಿಯಾ 360/6 ರನ್ ಕಲೆಹಾಕಿದೆ. ಇಡೀದಿನ ಎಚ್ಚರಿಕೆಯಿಂದ ಬ್ಯಾಟ್'ಬೀಸಿದ ಚೇತೇಶ್ವರ ಪೂಜಾರ ವೃತ್ತಿ ಜೀವನದ 11ನೇ ಶತಕ ಪೂರೈಸಿದರು. ಅವರ ಹೋರಾಟಕ್ಕೆ ಇಡೀ ಕ್ರಿಕೆಟ್ ಜಗತ್ತು ಮೆಚ್ಚುಗೆ ವ್ಯಕ್ತಪಡಿಸಿದೆ. ಒಂದು ಕಡೆ ವಿಕೆಟ್ ಉರುಳುತ್ತಿದ್ದರೂ ತಾಳ್ಮೆ ಕಳೆದುಕೊಳ್ಳದೇ ನೆಲಕಚ್ಚಿ ಆಡಿದ ಪೂಜಾರ ಟೀಂ ಇಂಡಿಯಾ ಪಾಲಿಗೆ ಆಪತ್ಭಾಂದವರೆನಿಸಿಕೊಂಡರು.
ಪೂಜಾರ ಶತಕದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಯಾರ್ಯಾರು ಏನೇನು ಅಂದ್ರು ಅಂತ ನೀವೇ ನೋಡಿ...
ಹರ್ಷ ಭೋಗ್ಲೆ:
ಮೈಕಲ್ ಕ್ಲಾರ್ಕ್
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.