
ಬೆಂಗಳೂರು(ಮೇ.08): ಸಾಕಷ್ಟು ಗೊಂದಲ-ವಿವಾದಗಳ ಬಳಿಕ ಬಿಸಿಸಿಐ ಆಯ್ಕೆ ಸಮಿತಿಯು ಚಾಂಪಿಯನ್ಸ್ ಟ್ರೋಫಿಗೆ 15 ಆಟಗಾರರನ್ನೊಳಗೊಂಡ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ.
ಜೂನ್ 1ರಿಂದ ಆರಂಭವಾಗಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ತಂಡದಲ್ಲಿ ಸ್ಥಾನಪಡೆಯಲು ಕೆಲವು ಪ್ರತಿಭಾವಂತ ಕ್ರಿಕೆಟಿಗರು ವಿಫಲರಾಗಿದ್ದಾರೆ. ಐಪಿಎಲ್'ನಲ್ಲಿ ಭರ್ಜರಿ ಪ್ರದರ್ಶನ ತೋರುತ್ತಿರುವ ಗಂಭೀರ್, ಉತ್ತಪ್ಪ ಹಾಗೂ ರೈನಾ ಸೇರಿದಂತೆ ಸಾಕಷ್ಟು ಮಂದಿ ಟೀಂ ಇಂಡಿಯಾಗೆ ಕಮ್'ಬ್ಯಾಕ್ ಮಾಡುವ ವಿಶ್ವಾಸದಲ್ಲಿದ್ದರು. ಟೀಂ ಇಂಡಿಯಾವು ಹಾಲಿ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಆಯ್ಕೆ ಸಮಿತಿಯು ಸಮತೋಲನದಿಂದ ಕೂಡಿದ ತಂಡವನ್ನೇ ಪ್ರಕಟಿಸಿದ್ದು, ಈ ಬಗ್ಗೆ ಕ್ರಿಕೆಟ್ ಜಗತ್ತು ಪ್ರತಿಕ್ರಿಯಿಸಿದ್ದು ಹೀಗೆ...
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.