ಟೀಂ ಇಂಡಿಯಾ ಸರಣಿ ಗೆಲುವಿಗೆ ಕ್ರಿಕೆಟ್ ಜಗತ್ತು ಪ್ರತಿಕ್ರಿಯಿಸಿದ ಪರಿಯಿದು

Published : Mar 28, 2017, 08:15 AM ISTUpdated : Apr 11, 2018, 01:08 PM IST
ಟೀಂ ಇಂಡಿಯಾ ಸರಣಿ ಗೆಲುವಿಗೆ ಕ್ರಿಕೆಟ್ ಜಗತ್ತು ಪ್ರತಿಕ್ರಿಯಿಸಿದ ಪರಿಯಿದು

ಸಾರಾಂಶ

ಟೀಂ ಇಂಡಿಯಾದ ಅಭೂತಪೂರ್ವ 2-1 ಸರಣಿ ಗೆಲುವಿನ ಬಗ್ಗೆ ಕ್ರಿಕೆಟ್ ಜಗತ್ತು ಪ್ರತಿಕ್ರಿಯಿಸಿದ್ದು ಹೀಗೆ...

ಬೆಂಗಳೂರು(ಮಾ.28): ಬಾರ್ಡರ್-ಗವಾಸ್ಕರ್ ಟ್ರೋಫಿ ವಶಪಡಿಸಿಕೊಳ್ಳಲು ನಿರ್ಣಾಯಕವೆನಿಸಿದ ಧರ್ಮಶಾಲಾ ಟೆಸ್ಟ್ ಪಂದ್ಯವನ್ನು 8 ವಿಕೆಟ್'ಗಳ ಅಂತರದಲ್ಲಿ ಟೀಂ ಇಂಡಿಯಾ ಜಯಭೇರಿ ಬಾರಿಸಿದೆ.

ಪುಣೆಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನು ಆಸ್ಟ್ರೇಲಿಯಾ ಗೆದ್ದುಕೊಂಡರೆ, ಬೆಂಗಳೂರಿನಲ್ಲಿ ನಡೆದ ಎರಡನೇ ಪಂದ್ಯವನ್ನು ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಗೆದ್ದುಕೊಂಡಿತು. ರಾಂಚಿಯಲ್ಲಿ ನಡೆದ ಮೂರನೇ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದ್ದರಿಂದ ನಾಲ್ಕನೇ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿತ್ತು.

ಅನಿಲ್ ಕುಂಬ್ಳೆ ಮಾರ್ಗದರ್ಶನದಲ್ಲಿ ಮತ್ತೊಮ್ಮೆ ಅದ್ಭುತ ಪ್ರದರ್ಶನ ತೋರಿದ ಟೀಂ ಇಂಡಿಯಾ ಸತತ ಏಳು ಟೆಸ್ಟ್ ಸರಣಿಗಳನ್ನುಗೆದ್ದುಕೊಂಡಿದೆ.

ಟೀಂ ಇಂಡಿಯಾದ ಅಭೂತಪೂರ್ವ 2-1 ಸರಣಿ ಗೆಲುವಿನ ಬಗ್ಗೆ ಕ್ರಿಕೆಟ್ ಜಗತ್ತು ಪ್ರತಿಕ್ರಿಯಿಸಿದ್ದು ಹೀಗೆ...

ಸಚಿನ್ ತೆಂಡೂಲ್ಕರ್:

ವಿರೇಂದ್ರ ಸೆಹ್ವಾಗ್:

ಜೇಸನ್ ಗಿಲೆಸ್ಪಿ:

ಮೊಹಮ್ಮದ್ ಕೈಪ್:

ಮಿಚೆಲ್ ಜಾನ್ಸನ್:

ಹರ್ಷಾ ಭೋಗ್ಲೆ:

ಶೇನ್ ವಾರ್ನ್:

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕನ್ನಡಿಗ ಕೆ.ಗೌತಮ್‌!
ಭಾರತ ಎದುರು ಅಂಡರ್-19 ಏಷ್ಯಾಕಪ್ ಗೆದ್ದ ಪಾಕ್ ಆಟಗಾರರಿಗೆ ಪ್ರಧಾನಿ ಭಾರೀ ಬಹುಮಾನ ಘೋಷಣೆ!