
ಮಾಲ್ಡೀವ್ಸ್(ಫೆ.19): ವಿಶ್ವಕಪ್ ಟೂರ್ನಿ ಹತ್ತಿರವಾಗುತ್ತಿದ್ದಂತೆ ಟೀಂ ಇಂಡಿಯಾ ಆಲ್ರೌಂಡರ್ ಯುವರಾಜ್ ಸಿಂಗ್ ಮತ್ತೆ ಫಾರ್ಮ್ಗೆ ಮರಳಿದ್ದಾರೆ. ಮಾಲ್ಡೀವ್ಸ್ ವಿರುದ್ದ ನಡೆಯುತ್ತಿರುವ ಫ್ರೆಂಡ್ಲಿ ಮ್ಯಾಚ್ ಟೂರ್ನಿಯಲ್ಲಿ ಯುವರಾಜ್ ಸಿಂಗ್ ರಿವರ್ಸ್ ಸ್ವೀಪ್ ಸಿಕ್ಸರ್ ಸಿಡಿಸೋ ಮೂಲಕ ಅಬ್ಬರಿಸಿದ್ದಾರೆ.
ಇದನ್ನು ಓದಿ: ಪುಲ್ವಾಮಾ ದಾಳಿ: ಕಂಗಾಲಾದ ಪಾಕಿಸ್ತಾನ ಕ್ರಿಕೆಟ್ ಮಂಡಳಿಯಿಂದ ಹತಾಶೆ ಮಾತು!
ಮಾಲೆಯಲ್ಲಿ ನಡೆಯುತ್ತಿರುವ ಫ್ರೆಂಡ್ಲಿ ಪಂದ್ಯದಲ್ಲಿ ಯುವರಾಜ್ ಸಿಂಗ್ ಏರ್ ಇಂಡಿಯಾ ಪರ ಆಡುತ್ತಿದ್ದಾರೆ. ಇತ್ತೀಚೆಗಷ್ಟೇ ಐಪಿಎಲ್ ಟೂರ್ನಿಯಲ್ಲಿ ಅಬ್ಬರಿಸೋ ಮೂಲಕ ವಿಶ್ವಕಪ್ ತಂಡ ಸೇರಿಕೊಳ್ಳೋ ವಿಶ್ವಾಸ ವ್ಯಕ್ತಪಡಿಸಿದ್ದರು.
ಇದನ್ನು ಓದಿ: ಪುಲ್ವಾಮ ದಾಳಿ: ಪಾಕ್ ವಿರುದ್ಧದ ವಿಶ್ವಕಪ್ ಪಂದ್ಯ ಬಹಿಷ್ಕರಿಸಲು CCI ಆಗ್ರಹ!
2011ರ ವಿಶ್ವಕಪ್ ಟೂರ್ನಿ ಗೆಲುವಿನಲ್ಲಿ ಯುವರಾಜ್ ಸಿಂಗ್ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಆಲ್ರೌಂಡರ್ ಪ್ರದರ್ಶನ ನೀಡಿದ ಯುವಿ, 2011ರ ವಿಶ್ವಕಪ್ ಟೂರ್ನಿಯಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಸ್ವೀಕರಿಸಿದ್ದರು. ಇದೀಗ 8 ವರ್ಷಗಳ ಬಳಿಕ ಮತ್ತೆ ವಿಶ್ವಕಪ್ ತಂಡ ಸೇರಿಕೊಳ್ತಾರಾ ಅನ್ನೋ ಪ್ರಶ್ನೆ ಅಭಿಮಾನಿಗಳನ್ನ ಕಾಡುತ್ತಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.