
ಬೆಂಗಳೂರು, (ಸೆ.01): ರಾಜ್ಯದಲ್ಲಿ ಇಂದು (ಸೆ.01) 1159 ಹೊಸ ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು. 21 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಇನ್ನು ಕಳೆದ 24 ಗಂಟೆಗಳಲ್ಲಿ 1112 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2894827.
ಕೊರೋನಾ ಏರಿಕೆ; ಕೇಂದ್ರದಿಂದ ಕೇರಳಕ್ಕೆ ಖಡಕ್ ಎಚ್ಚರಿಕೆ!
ಇನ್ನುಳಿದಂತೆ ರಾಜ್ಯದಲ್ಲಿ 18412 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ 0.66 % ಹಾಗೂ ಡೆತ್ ರೇಟ್ 1.81 % ಇದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿಂದು 359 ಜನರಿಗೆ ಸೋಂಕು ತಗುಲಿದ್ದು, 232 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 7 ಜನರು ಮೃತಪಟ್ಟಿದ್ದಾರೆ. 7558 ಸಕ್ರಿಯ ಪ್ರಕರಣಗಳಿವೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-2, ಬಳ್ಳಾರಿ-6, ಬೆಳಗಾವಿ-1, ಬೆಂಗಳೂರು ಗ್ರಾಮಾಂತರ-359, ಬೀದರ್-0, ಚಾಮರಾಜನಗರ-9, ಚಿಕ್ಕಬಳ್ಳಾಪುರ-2, ಚಿಕ್ಕಮಗಳೂರು-48, ಚಿತ್ರದುರ್ಗ-7, ದಕ್ಷಿಣ ಕನ್ನಡ-191, ದಾವಣಗೆರೆ-8, ಧಾರವಾಡ-8, ಗದಗ-4, ಹಾಸನ-81, ಹಾವೇರಿ-0, ಕಲಬುರಗಿ-5, ಕೊಡಗು-95, ಕೋಲಾರ-32, ಕೊಪ್ಪಳ-3, ಮಂಡ್ಯ-20, ಮೈಸೂರು-91, ರಾಯಚೂರು-0, ರಾಮನಗರ-1, ಶಿವಮೊಗ್ಗ-11, ತುಮಕೂರು-34, ಉಡುಪಿ-91, ಉತ್ತರ ಕನ್ನಡ-37, ವಿಜಯಪುರ-4, ಯಾದಗಿರಿ-0.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ