'ಕಾಯಕಯೋಗಿ'ಯ 15 ನುಡಿಮುತ್ತುಗಳು: ಪಾಲಿಸಿದರೆ ಕೈಲಾಸವೇ ನಮ್ಮದು

Published : Aug 08, 2019, 02:36 PM ISTUpdated : Apr 01, 2021, 01:21 PM IST

ತ್ರಿವಿಧ ದಾಸೋಹಿ, ಬಸವಣ್ಣನವರ ತತ್ವ 'ಕಾಯಕವೇ ಕೈಲಾಸ'ವನ್ನು ಚಾಚೂ ತಪ್ಪದೇ ಪಾಲಿಸಿದ ಶತಾಯುಷಿ, ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರ ಜೀವನ ಇತರರಿಗೆ ಸ್ಪೂರ್ತಿ ನೀಡುವಂತಹುದ್ದು. ಅತ್ಯಂತ ಸರಳ ಹಾಗೂ ಸಾರ್ಥಕ ಜೀವನ ನಡೆಸಿ ಹಲವರಿಗೆ ಭವಿಷ್ಯ ಕಲ್ಪಿಸಿದ ನಡೆದಾಡುವ ದೇವರ ಕೆಲ ನುಡಿ ಮುತ್ತುಗಳು. 'ಜನ ಸೇವೆಯೇ ಜನಾರ್ಧನ ಸೇವೆ' ಎಂದು ನಿಸ್ವಾರ್ಥ ಬದುಕು ಬಾಳಿದ ಶ್ರೀಗಳ ಈ ನುಡಿಮುತ್ತುಗಳು ಎಲ್ಲರಿಗೂ ದಾರಿದೀಪ...

PREV
115
'ಕಾಯಕಯೋಗಿ'ಯ 15 ನುಡಿಮುತ್ತುಗಳು: ಪಾಲಿಸಿದರೆ ಕೈಲಾಸವೇ ನಮ್ಮದು
- ಮಾತು ಮಿತವಾಗಿರಬೇಕು, ಹಿತವಾಗಿರಬೇಕು, ಪ್ರೀತಿಯಿಂದಿರಬೇಕು, ಸರಳವಾಗಿರಬೇಕು, ಮಧುರವಾಗಿರಬೇಕು, ಮೃದುವಾಗಿರಬೇಕು, ತಪಸ್ಸಿನಂತಿರಬೇಕು.
- ಮಾತು ಮಿತವಾಗಿರಬೇಕು, ಹಿತವಾಗಿರಬೇಕು, ಪ್ರೀತಿಯಿಂದಿರಬೇಕು, ಸರಳವಾಗಿರಬೇಕು, ಮಧುರವಾಗಿರಬೇಕು, ಮೃದುವಾಗಿರಬೇಕು, ತಪಸ್ಸಿನಂತಿರಬೇಕು.
215
ಮಾನವ ಪ್ರಜ್ಞೆ ಜಾಗೃತವಾಗದ ಹೊರತು ಇಂದಿನ ಸಮಸ್ಯೆಗಳಿಗೆ ಪರಿಹಾರ ಸಿಗುವುದಿಲ್ಲ.
ಮಾನವ ಪ್ರಜ್ಞೆ ಜಾಗೃತವಾಗದ ಹೊರತು ಇಂದಿನ ಸಮಸ್ಯೆಗಳಿಗೆ ಪರಿಹಾರ ಸಿಗುವುದಿಲ್ಲ.
315
ಸಹಜ ಪ್ರೀತಿ ಕಲ್ಲನ್ನೂ ಕರಗಿಸುತ್ತದೆ; ಕಟುಕನನ್ನು ಕರುಣಾಮಯಿಯನ್ನಾಗಿಸುತ್ತದೆ.
ಸಹಜ ಪ್ರೀತಿ ಕಲ್ಲನ್ನೂ ಕರಗಿಸುತ್ತದೆ; ಕಟುಕನನ್ನು ಕರುಣಾಮಯಿಯನ್ನಾಗಿಸುತ್ತದೆ.
415
ಕ್ರಮಬದ್ಧ ಜೀವನ ಪ್ರಗತಿಯ ಮೂಲ, ಅಕ್ರಮ ಜೀವನ ವಿನಾಶಕ್ಕೆ ಹಾದಿ.
ಕ್ರಮಬದ್ಧ ಜೀವನ ಪ್ರಗತಿಯ ಮೂಲ, ಅಕ್ರಮ ಜೀವನ ವಿನಾಶಕ್ಕೆ ಹಾದಿ.
515
‘ಸೇವೆ’ ಪ್ರಚಾರದ ಸರಕಲ್ಲ; ಅದು ಗುಪ್ತಶಕ್ತಿ; ವ್ಯಕ್ತಿಯನ್ನು ಆರೋಗ್ಯವಂತನನ್ನಾಗಿಡುವ ಸಂಜೀವಿನಿ.
‘ಸೇವೆ’ ಪ್ರಚಾರದ ಸರಕಲ್ಲ; ಅದು ಗುಪ್ತಶಕ್ತಿ; ವ್ಯಕ್ತಿಯನ್ನು ಆರೋಗ್ಯವಂತನನ್ನಾಗಿಡುವ ಸಂಜೀವಿನಿ.
615
ಸ್ತ್ರೀಯರು ಸಂಸ್ಕಾರವಂತರಾಗಿ, ಸಮಾಜದ ಕಣ್ಣಾದರೆ ಧರ್ಮ ತತ್ವಗಳು ಉಳಿಯುತ್ತದೆ.
ಸ್ತ್ರೀಯರು ಸಂಸ್ಕಾರವಂತರಾಗಿ, ಸಮಾಜದ ಕಣ್ಣಾದರೆ ಧರ್ಮ ತತ್ವಗಳು ಉಳಿಯುತ್ತದೆ.
715
ಕರ್ತನೆಂಬ ಅಹಂಕಾರ ಬಿಡು. ಕಿಂಕರನೆಂಬ ಭಾವ ಬೆಳೆಸಿಕೋ.
ಕರ್ತನೆಂಬ ಅಹಂಕಾರ ಬಿಡು. ಕಿಂಕರನೆಂಬ ಭಾವ ಬೆಳೆಸಿಕೋ.
815
ದೃಷ್ಟಿ ಪವಿತ್ರವಾಗಿರಲಿ, ಭಾವ ಶುದ್ಧವಾಗಿರಲಿ, ಬದುಕು ಭಕ್ತಿಯಿಂದೊಡಗೂಡಿರಲಿ.
ದೃಷ್ಟಿ ಪವಿತ್ರವಾಗಿರಲಿ, ಭಾವ ಶುದ್ಧವಾಗಿರಲಿ, ಬದುಕು ಭಕ್ತಿಯಿಂದೊಡಗೂಡಿರಲಿ.
915
ಸಮಾಜ ಪರಿಶುದ್ಧವಾಗಬೇಕೆಂದರೆ ಜನನಾಯಕರು ನೀತಿವಂತರಾಬೇಕು.
ಸಮಾಜ ಪರಿಶುದ್ಧವಾಗಬೇಕೆಂದರೆ ಜನನಾಯಕರು ನೀತಿವಂತರಾಬೇಕು.
1015
ನಮ್ಮ ಪೂರ್ವಿಕರಿಗೆ ಮಾನವೀಯತೆಯೇ ಜೀವನವಾಗಿತ್ತು. ತಮಗಾಗಿ ದುಡಿದ ಎತ್ತು, ಹೋರಿ, ಹಸುಗಳು ಸತ್ತಾಗ ಸಮಾಧಿ ಮಾಡುತ್ತಿದ್ದರೇ ಹೊರತು, ಕಟುಕರಿಗೆ ಮಾರುತ್ತಿರಲಿಲ್ಲ.
ನಮ್ಮ ಪೂರ್ವಿಕರಿಗೆ ಮಾನವೀಯತೆಯೇ ಜೀವನವಾಗಿತ್ತು. ತಮಗಾಗಿ ದುಡಿದ ಎತ್ತು, ಹೋರಿ, ಹಸುಗಳು ಸತ್ತಾಗ ಸಮಾಧಿ ಮಾಡುತ್ತಿದ್ದರೇ ಹೊರತು, ಕಟುಕರಿಗೆ ಮಾರುತ್ತಿರಲಿಲ್ಲ.
1115
ಶಿಕ್ಷಣ ವ್ಯಾಪಾರವಲ್ಲ, ಅದು ದಾಸೋಹದ ರೀತಿಯಲ್ಲಿ ಪಸರಿಸಬೇಕು. ಉತ್ತಮ ಸಮಾಜಕ್ಕಾಗಿ ಜ್ಞಾನದ ಬೀಜ ಬಿತ್ತಬೇಕು. ಬೆವರು ಸುರಿಸದೇ, ಯಾವುದಾದರೂ ಒಂದು ರೀತಿಯ ಕಾಯಕ ಮಾಡದೆ ಫಲ ಅನುಭವಿಸಲು ಯಾರಿಗೂ ಹಕ್ಕಿಲ್ಲ.
ಶಿಕ್ಷಣ ವ್ಯಾಪಾರವಲ್ಲ, ಅದು ದಾಸೋಹದ ರೀತಿಯಲ್ಲಿ ಪಸರಿಸಬೇಕು. ಉತ್ತಮ ಸಮಾಜಕ್ಕಾಗಿ ಜ್ಞಾನದ ಬೀಜ ಬಿತ್ತಬೇಕು. ಬೆವರು ಸುರಿಸದೇ, ಯಾವುದಾದರೂ ಒಂದು ರೀತಿಯ ಕಾಯಕ ಮಾಡದೆ ಫಲ ಅನುಭವಿಸಲು ಯಾರಿಗೂ ಹಕ್ಕಿಲ್ಲ.
1215
ಪವಿತ್ರವಾದ ಮನಸ್ಸನ್ನು ಜೋಪಾನ ಮಾಡಬೇಕು.
ಪವಿತ್ರವಾದ ಮನಸ್ಸನ್ನು ಜೋಪಾನ ಮಾಡಬೇಕು.
1315
ಮದುವೆ ಸಮಾರಂಭಗಳು ಸರಳವಾಗಿರಬೇಕು. ಪ್ರೀತಿ ಪ್ರೇಮಗಳ ಆತ್ಮೀಯ ಮಂಗಳ ಕಾರ್ಯಕ್ರಮಗಳಾಗಬೇಕು. ಉಭಯ ಕುಟುಂಬಗಳ ಬೆಳಕಿನ ಹಬ್ಬವಾಗಬೇಕು.
ಮದುವೆ ಸಮಾರಂಭಗಳು ಸರಳವಾಗಿರಬೇಕು. ಪ್ರೀತಿ ಪ್ರೇಮಗಳ ಆತ್ಮೀಯ ಮಂಗಳ ಕಾರ್ಯಕ್ರಮಗಳಾಗಬೇಕು. ಉಭಯ ಕುಟುಂಬಗಳ ಬೆಳಕಿನ ಹಬ್ಬವಾಗಬೇಕು.
1415
ದುಡಿಮೆ ಸತ್ಯಶುದ್ಧವಾಗಿದ್ದು, ಪರರಿಗೆ ಉಪಕಾರವಾಗುವಂತಿರಬೇಕು.
ದುಡಿಮೆ ಸತ್ಯಶುದ್ಧವಾಗಿದ್ದು, ಪರರಿಗೆ ಉಪಕಾರವಾಗುವಂತಿರಬೇಕು.
1515
ಗ್ರಂಥದಲ್ಲಿ, ಗುಡಿಯಲ್ಲಿ ಧರ್ಮವಿಲ್ಲ. ಬದುಕಿನಲ್ಲಿದೆ, ಹೃದಯವಂತಿಕೆಯಲ್ಲಿದೆ.
ಗ್ರಂಥದಲ್ಲಿ, ಗುಡಿಯಲ್ಲಿ ಧರ್ಮವಿಲ್ಲ. ಬದುಕಿನಲ್ಲಿದೆ, ಹೃದಯವಂತಿಕೆಯಲ್ಲಿದೆ.
click me!

Recommended Stories