ಕರ್ನಾಟಕದಲ್ಲಿ ಎಲ್ಲಿಗೆ ಬಂತು ಕೊರೋನಾ? ಇಲ್ಲಿದೆ ಶುಕ್ರವಾರದ ಅಂಕಿ-ಅಂಶ..!

Published : Nov 27, 2020, 08:39 PM ISTUpdated : Nov 27, 2020, 08:49 PM IST
ಕರ್ನಾಟಕದಲ್ಲಿ ಎಲ್ಲಿಗೆ ಬಂತು ಕೊರೋನಾ? ಇಲ್ಲಿದೆ ಶುಕ್ರವಾರದ ಅಂಕಿ-ಅಂಶ..!

ಸಾರಾಂಶ

ಹಬ್ಬ ಹರಿದಿನಗಳು ಬರುತ್ತಿವೆ. ಇನ್ನೊಂದೆಡೆ ಜನರು ಸಾಮಾಜಿ ಅಂತರ ಕಾಪಾಡಿಕೊಳ್ಳದೇ ಮಾಸ್ಕ್ ಹಾಕದೇ ಓಡಾಡುತ್ತಿದ್ದಾರೆ. ಇದರ ಮಧ್ಯೆ ಇಂದಿನ ಕೊರೋನಾ ಅಂಕಿ-ಸಂಖ್ಯೆ ಎಷ್ಟು ಎನ್ನುವ ಮಾಹಿತಿ ಇಲ್ಲಿದೆ.

ಬೆಂಗಳೂರು, (ನ.27): ರಾಜ್ಯದಲ್ಲಿ  ಇಂದು (ಶುಕ್ರವಾರ) ಹೊಸದಾಗಿ 1526 ಮಂದಿಯಲ್ಲಿ ಕೊರೊನಾ ವೈರಸ್ ಪತ್ತೆಯಾಗಿದ್ದು, 12 ಮಂದಿ ಬಲಿಯಾಗಿದ್ದಾರೆ. 

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶುಕ್ರವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 8,81,086ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 11,736.

ಮೊದಲ ಆದ್ಯತೆ ಭಾರತಕ್ಕೆ, ಆದರೂ ಕೊರೊನಾ ಲಸಿಕೆ ಸಿಗೋದು ಡೌಟ್ ಯಾಕೆ?

ರಾಜ್ಯದಲ್ಲಿ ಇಂದು 1,451 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ 8,43,950 ಮಂದಿ ಚೇತರಿಸಿಕೊಂಡಿದ್ದಾರೆ. ಇನ್ನು 25,379 ಸಕ್ರೀಯ ಪ್ರಕರಣಗಳಿದ್ದು ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ  927 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,67,885ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿಗೆ 6 ಮಂದಿ ಬಲಿಯಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಕೆ ಮಾಹಿತಿ ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ
ಸಿಸೇರಿಯನ್‌ ಹೆರಿಗೆ ಹೆಚ್ಚಳ ಏಕೆ ಎಂದು ತಿಳಿಯಲು ಆಡಿಟ್‌: ಸಚಿವ ದಿನೇಶ್‌ ಗುಂಡೂರಾವ್