
ತುಮಕೂರು: ಸಿದ್ಧಗಂಗಾ ಶ್ರೀಗಳು ಶಿವೈಕ್ಯರಾಗುವ ದಿನ 10 ಲಕ್ಷಕ್ಕೂ ಹೆಚ್ಚು ಮಂದಿ ಭಕ್ತರು ಆಗಮಿಸುವ ಅಂದಾಜಿದ್ದರಿಂದ ಒಂದು ತಿಂಗಳ ಮೊದಲೇ ದಾಸೋಹಕ್ಕೆ ಸಿದ್ಧಗಂಗಾ ಮಠ ಸಿದ್ಧತೆ ಮಾಡಿಕೊಂಡಿತ್ತು.
ಒಂದು ತಿಂಗಳ ಮೊದಲೇ ಧವಸ ಧಾನ್ಯಗಳನ್ನು ಸಂಗ್ರಹಿಸಿಡಲಾಗಿತ್ತು. ಅಲ್ಲದೇ ಮಠದ ಆವರಣದಲ್ಲಿ ಸುಮಾರು 60 ಕಡೆ ದಾಸೋಹಕ್ಕೆ ಏರ್ಪಾಟು ಮಾಡುವ ಸಿದ್ಧತೆ ಮಾಡಿಕೊಳ್ಳಲಾಗಿತ್ತು.
ತಮ್ಮ ಊರಿನ ಹೆಸರನ್ನೇ ಬದಲಿಸಿದ ಗ್ರಾಮಸ್ಥರು
ಮಠಕ್ಕೆ ಬರುವ ಪ್ರತಿಯೊಬ್ಬ ಭಕ್ತನೂ ಹಸಿದಿರಬಾರದೆಂಬುದು ಶ್ರೀಗಳ ಇಚ್ಛೆಯಾಗಿತ್ತು. ಹೀಗಾಗಿ 1 ತಿಂಗಳ ಮೊದಲೇ ಸಿದ್ಧತೆ ಮಾಡಿಕೊಳ್ಳಲಾಗಿತ್ತು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ