ರೈಲು ಪ್ರಯಾಣಿಕರಿಗೊಂದು ಸಂತಸದ ಸುದ್ದಿ..!

Kannadaprabha News   | Asianet News
Published : Nov 28, 2020, 07:55 AM IST
ರೈಲು ಪ್ರಯಾಣಿಕರಿಗೊಂದು ಸಂತಸದ ಸುದ್ದಿ..!

ಸಾರಾಂಶ

ಈ ವಿಶೇಷ ರೈಲುಗಳಲ್ಲಿ ಪ್ರಯಾಣಿಸಲು ಹಿಂದಿನಂತೆ 10 ದಿನ ಮುಂಚಿತವಾಗಿ ಮುಂಗಡ ಟಿಕೆಟ್‌ ಕಾಯ್ದಿರಿಸಬೇಕು|  ವಿಶೇಷ ಪ್ರಯಾಣ ದರವೇ ಈ ರೈಲುಗಳಿಗೆ ಅನ್ವಯ| ಕೊರೋನಾ ಮಾರ್ಗಚೂಚಿ ಪಾಲನೆ ಕಡ್ಡಾಯ| 

ಬೆಂಗಳೂರು(ನ.28): ನೈಋುತ್ಯ ರೈಲ್ವೆ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ರಾಜ್ಯ ಹಾಗೂ ಹೊರರಾಜ್ಯದ ವಿವಿಧ ನಗರಗಳಿಗೆ ಕಾರ್ಯಾಚರಿಸಿದ್ದ 31 ವಿಶೇಷ ರೈಲುಗಳ ಸಂಚಾರವನ್ನು ಡಿಸೆಂಬರ್‌ ಅಂತ್ಯದವರೆಗೂ ವಿಸ್ತರಿಸಿದೆ.

ಈ ವಿಶೇಷ ರೈಲುಗಳಲ್ಲಿ ಪ್ರಯಾಣಿಸಲು ಹಿಂದಿನಂತೆ 10 ದಿನ ಮುಂಚಿತವಾಗಿ ಮುಂಗಡ ಟಿಕೆಟ್‌ ಕಾಯ್ದಿರಿಸಬೇಕು. ವಿಶೇಷ ಪ್ರಯಾಣ ದರವೇ ಈ ರೈಲುಗಳಿಗೆ ಅನ್ವಯವಾಗಲಿದೆ. 

ಬೆಂಗಳೂರಿಂದ ಬಾಂಗ್ಲಾಗೆ ಇದೇ ಮೊದಲ ಬಾರಿ ರೈಲು ಸೇವೆ ಆರಂಭ

ಪ್ರಯಾಣಿಕರು ಕೊರೋನಾ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ನೈಋುತ್ಯ ರೈಲ್ವೆ ತಿಳಿಸಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!
ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!