ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ,  ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?

ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?

Published : May 08, 2026, 11:46 AM IST

ರಾಜಾಹುಲಿ ರಾಜಕಾರಣಕ್ಕೆ 50 ವರ್ಷ.. ಅಭಿಮಾನೋತ್ಸವ ಹರ್ಷ..! ಕೇಸರಿವೀರನ ತ್ರಿವಿಕ್ರಮ ಹೆಜ್ಜೆ.. ಬಿಜೆಪಿಗೆ ಅದೇ ರಹದಾರಿ..! ಯುವ ನಾಯಕರಿಗೆ ಬಿಎಸ್​​​ವೈ ರಾಜಕೀಯ ಬದುಕೇ ಪಾಠ..! ಶಿಕಾರಿಪುರದ ಛಲಗಾರನಿಂದ ಯುವಶಕ್ತಿ ಕಲಿತದ್ದೇನು ?

ಇಡೀ ದೇಶವೇ ರಾಜ್ಯದತ್ತ ಒಮ್ಮೆ ತಿರುಗಿ ನೋಡುವಂತಹ ಉತ್ಸವವೊಂದು ಆರಂಭವಾಗ್ತಿದೆ.. ರೈತ ನಾಯಕ ಯಡಿಯೂರಪ್ಪನವ್ರ ಅಭಿಮಾನೋತ್ಸವ. ರಾಜಾಹುಲಿ ಸಾರ್ವಜನಿಕ ಬದುಕಿಗೆ ಧುಮುಕಿ 50 ವರ್ಷಗಳಾಗಿವೆ. ಈ ಹಿನ್ನಲೆಯಲ್ಲಿ ಎಲ್ಲೆಲ್ಲೂ ಬಿಎಸ್​​​ವೈ ನಡೆದು ಬಂದ ಹಾದಿಯ ಬಗ್ಗೆ ಚರ್ಚೆಯಾಗ್ತಿದೆ.. ಇದೇ ಸಂದರ್ಭದಲ್ಲಿ ಯುವ ನಾಯಕರಿಗೆ ಬಿಎಸ್​​ವೈ ಹೇಗೆ ಪ್ರೇರಣೆಯಾಗಿದ್ದಾರೆ..? ಯಡಿಯೂರಪ್ಪನವರ ಬಗ್ಗೆ ಆ ಯುವನಾಯಕರು ಏನ್ ಹೇಳ್ತಾರೆ..? ಬನ್ನಿ, ಶಿಕಾರಿವೀರ ಯಡಿಯೂರಪ್ಪನವರು ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ ಅನ್ನೋದ ನೋಡೋಣ. 
 

19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
Read more