
ರಾಜಾಹುಲಿ ರಾಜಕಾರಣಕ್ಕೆ 50 ವರ್ಷ.. ಅಭಿಮಾನೋತ್ಸವ ಹರ್ಷ..! ಕೇಸರಿವೀರನ ತ್ರಿವಿಕ್ರಮ ಹೆಜ್ಜೆ.. ಬಿಜೆಪಿಗೆ ಅದೇ ರಹದಾರಿ..! ಯುವ ನಾಯಕರಿಗೆ ಬಿಎಸ್ವೈ ರಾಜಕೀಯ ಬದುಕೇ ಪಾಠ..! ಶಿಕಾರಿಪುರದ ಛಲಗಾರನಿಂದ ಯುವಶಕ್ತಿ ಕಲಿತದ್ದೇನು ?
ಇಡೀ ದೇಶವೇ ರಾಜ್ಯದತ್ತ ಒಮ್ಮೆ ತಿರುಗಿ ನೋಡುವಂತಹ ಉತ್ಸವವೊಂದು ಆರಂಭವಾಗ್ತಿದೆ.. ರೈತ ನಾಯಕ ಯಡಿಯೂರಪ್ಪನವ್ರ ಅಭಿಮಾನೋತ್ಸವ. ರಾಜಾಹುಲಿ ಸಾರ್ವಜನಿಕ ಬದುಕಿಗೆ ಧುಮುಕಿ 50 ವರ್ಷಗಳಾಗಿವೆ. ಈ ಹಿನ್ನಲೆಯಲ್ಲಿ ಎಲ್ಲೆಲ್ಲೂ ಬಿಎಸ್ವೈ ನಡೆದು ಬಂದ ಹಾದಿಯ ಬಗ್ಗೆ ಚರ್ಚೆಯಾಗ್ತಿದೆ.. ಇದೇ ಸಂದರ್ಭದಲ್ಲಿ ಯುವ ನಾಯಕರಿಗೆ ಬಿಎಸ್ವೈ ಹೇಗೆ ಪ್ರೇರಣೆಯಾಗಿದ್ದಾರೆ..? ಯಡಿಯೂರಪ್ಪನವರ ಬಗ್ಗೆ ಆ ಯುವನಾಯಕರು ಏನ್ ಹೇಳ್ತಾರೆ..? ಬನ್ನಿ, ಶಿಕಾರಿವೀರ ಯಡಿಯೂರಪ್ಪನವರು ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ ಅನ್ನೋದ ನೋಡೋಣ.