ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ,  ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?

ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?

Published : May 08, 2026, 11:46 AM IST

ರಾಜಾಹುಲಿ ರಾಜಕಾರಣಕ್ಕೆ 50 ವರ್ಷ.. ಅಭಿಮಾನೋತ್ಸವ ಹರ್ಷ..! ಕೇಸರಿವೀರನ ತ್ರಿವಿಕ್ರಮ ಹೆಜ್ಜೆ.. ಬಿಜೆಪಿಗೆ ಅದೇ ರಹದಾರಿ..! ಯುವ ನಾಯಕರಿಗೆ ಬಿಎಸ್​​​ವೈ ರಾಜಕೀಯ ಬದುಕೇ ಪಾಠ..! ಶಿಕಾರಿಪುರದ ಛಲಗಾರನಿಂದ ಯುವಶಕ್ತಿ ಕಲಿತದ್ದೇನು ?

ಇಡೀ ದೇಶವೇ ರಾಜ್ಯದತ್ತ ಒಮ್ಮೆ ತಿರುಗಿ ನೋಡುವಂತಹ ಉತ್ಸವವೊಂದು ಆರಂಭವಾಗ್ತಿದೆ.. ರೈತ ನಾಯಕ ಯಡಿಯೂರಪ್ಪನವ್ರ ಅಭಿಮಾನೋತ್ಸವ. ರಾಜಾಹುಲಿ ಸಾರ್ವಜನಿಕ ಬದುಕಿಗೆ ಧುಮುಕಿ 50 ವರ್ಷಗಳಾಗಿವೆ. ಈ ಹಿನ್ನಲೆಯಲ್ಲಿ ಎಲ್ಲೆಲ್ಲೂ ಬಿಎಸ್​​​ವೈ ನಡೆದು ಬಂದ ಹಾದಿಯ ಬಗ್ಗೆ ಚರ್ಚೆಯಾಗ್ತಿದೆ.. ಇದೇ ಸಂದರ್ಭದಲ್ಲಿ ಯುವ ನಾಯಕರಿಗೆ ಬಿಎಸ್​​ವೈ ಹೇಗೆ ಪ್ರೇರಣೆಯಾಗಿದ್ದಾರೆ..? ಯಡಿಯೂರಪ್ಪನವರ ಬಗ್ಗೆ ಆ ಯುವನಾಯಕರು ಏನ್ ಹೇಳ್ತಾರೆ..? ಬನ್ನಿ, ಶಿಕಾರಿವೀರ ಯಡಿಯೂರಪ್ಪನವರು ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ ಅನ್ನೋದ ನೋಡೋಣ. 
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
Read more