ಶನಿವಾರ ರಾಜ್ಯದಲ್ಲಿ ಬೆಚ್ಚಿಬೀಳಿಸಿದ ಕೊರೋನಾ: ಆದ್ರೂ ಇದೆ ಸ್ವಲ್ಪ ಸಮಾಧಾನ

Published : Jul 25, 2020, 07:19 PM ISTUpdated : Jul 25, 2020, 07:32 PM IST
ಶನಿವಾರ ರಾಜ್ಯದಲ್ಲಿ ಬೆಚ್ಚಿಬೀಳಿಸಿದ ಕೊರೋನಾ: ಆದ್ರೂ ಇದೆ ಸ್ವಲ್ಪ ಸಮಾಧಾನ

ಸಾರಾಂಶ

ಇಂದು (ಶನಿವಾರ) ಸಹ ಕರ್ನಾಟಕದಲ್ಲಿ ಕೊರೋನಾ ಸೋಂಕಿತ ಕೇಸ್‌ಗಳ ಸಂಖ್ಯೆ ಬೆಚ್ಚಿಬೀಳಿಸಿದೆ. ಆದ್ರೂ ಕೊಂಚ ಸಮಾಧಾನವೂ ಇದೆ.

ಬೆಂಗಳೂರು, (ಜುಲೈ.25): ರಾಜ್ಯದಲ್ಲಿ ಇಂದು (ಶನಿವಾರ) ಒಂದೇ ದಿನ 5072 ಜನರಿಗೆ ಕೊರೋನಾ ಕೇಸ್ ಪತ್ತೆಯಾಗಿವೆ. ಈ ಮೂಲಕ ಸತತ ಮೂರನೇ ದಿನವೂ 5000ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿದೆ.

ಒಟ್ಟು ಸೋಂಕಿತರ ಸಂಖ್ಯೆ 90,942 ಕ್ಕೆ ಏರಿಕೆಯಾಗಿದೆ. ಸ್ವಲ ರಿಲೀಫ್ ಅಂದ್ರೆ ಕಳೆದ 24 ಗಂಟೆಗಳಲ್ಲಿ 2403 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರ. ಚೇತರಿಕೆ ದರ ಶೇ.37.1% ರಷ್ಟಿದ್ದು, ಇದು ಉತ್ತಮ ಬೆಳವಣಿಗೆಯಾಗಿದೆ.

ಸೋಂಕಿತರ ಮಾಹಿತಿಗಾಗಿ ಬಿಬಿಎಂಪಿ 8 ವಲಯಗಳಲ್ಲಿ ಕಮಾಂಡ್ ಸೆಂಟರ್ 

ಇದುವರೆಗೆ 33,750 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, 55,388 ಸಕ್ರಿಯ ಪ್ರಕರಣಗಳು ಇವೆ. ರಾಜ್ಯದಲ್ಲಿ ಇವತ್ತು 72 ಮಂದಿ ಮೃತಪಟ್ಟಿದ್ದಾರೆ. 

ಬೆಂಗಳೂರಿನಲ್ಲಿ ಇವತ್ತು 2036 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಇವತ್ತು 686 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇನ್ನು ಬೆಂಗಳೂರಲ್ಲಿ ಮಾತ್ರ ಶನಿವಾರ ಮಂದಿ ಮೃತಪಟ್ಟಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಚುನಾವಣೆ ಆಯೋಗದ 6 ಲೋಪ ಬಳಸಿ ಆಳಂದ ಕ್ಷೇತ್ರದಲ್ಲಿ ಮತಗಳ್ಳತನ: ಎಸ್‌ಐಟಿ
ಮೋದಿ, ಶಾಗೇ ಹೆದರದೆ ಜೈಲಿಗೆ ಹೋಗಿದ್ದೆ, ಯಾರಿಗೂ ಜಗ್ಗಲ್ಲ: ಡಿ.ಕೆ.ಶಿವಕುಮಾರ್‌ ಎಚ್ಚರಿಕೆ