
ಬೆಂಗಳೂರು, (ಅ.1): ರಾಜ್ಯದಲ್ಲಿ ಇಂದು (ಅ.01) ಹೊಸದಾಗಿ 589 ಜನರಿಗೆ ಕೊರೋನಾ(Coronavirus) ಪಾಸಿಟಿವ್ ದೃಢಪಟ್ಟಿದ್ದು, 13 ಸೋಂಕಿತರು ಸಾವನ್ನಪ್ಪಿದ್ದಾರೆ.
887 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ 2926284 ಸೋಂಕಿತರು ಗುಣಮುಖರಾಗಿದ್ದು, ರಾಜ್ಯದಲ್ಲಿ ಪ್ರಸ್ತುತ 12469 ಸಕ್ರಿಯ ಪ್ರಕರಣಗಳಿವೆ.
13 ದಿನದ ಬಳಿಕ ರಾಜ್ಯದಲ್ಲಿ ಮತ್ತೆ ಕೊರೋನಾ ಹೆಚ್ಚಳ..!
ಸಾವಿನ ಸಂಖ್ಯೆ 37,807ಕ್ಕೆ ಏರಿಕೆಯಾಗಿದೆ. ಪಾಸಿಟಿವಿಟಿ ದರ 0.46 % ಹಾಗೂ ಡೆತ್ ರೇಟ್ 2.20 % ಇದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ರಾಜಧಾನಿ ಬೆಂಗಳೂರಿನಲ್ಲಿ 221 ಜನರಿಗೆ ಸೋಂಕು ತಗುಲಿದ್ದು, 5 ಜನ ಸಾವನ್ನಪ್ಪಿದ್ದಾರೆ. 212 ಜನ ಗುಣಮುಖರಾಗಿದ್ದಾರೆ. 7,627 ಸಕ್ರಿಯ ಪ್ರಕರಣಗಳಿವೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-0, ಬಳ್ಳಾರಿ-2, ಬೆಳಗಾವಿ-8, ಬೆಂಗಳೂರು ಗ್ರಾಮಾಂತರ-20, ಬೆಂಗಳೂರು ನಗರ-221, ಬೀದರ್-0, ಚಾಮರಾಜನಗರ-5, ಚಿಕ್ಕಬಳ್ಳಾಪುರ-4, ಚಿಕ್ಕಮಗಳೂರು-25, ಚಿತ್ರದುರ್ಗ-3, ದಕ್ಷಿಣ ಕನ್ನಡ-86, ದಾವಣಗೆರೆ-7, ಧಾರವಾಡ-4, ಗದಗ-0, ಹಾಸನ-39, ಹಾವೇರಿ-3, ಕಲಬುರಗಿ-0, ಕೊಡಗು-34, ಕೋಲಾರ-8, ಕೊಪ್ಪಳ-1, ಮಂಡ್ಯ-6, ಮೈಸೂರು-37, ರಾಯಚೂರು-0, ರಾಮನಗರ-2, ಶಿವಮೊಗ್ಗ-15, ತುಮಕೂರು-21, ಉಡುಪಿ-23, ಉತ್ತರ ಕನ್ನಡ-15, ವಿಜಯಪುರ-0, ಯಾದಗಿರಿ-0.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ