
ಬೆಂಗಳೂರು, (ಆ.04): ರಾಜ್ಯದಲ್ಲಿ ಇಂದು (ಬುಧವಾರ) 1,69,411 ಜನರನ್ನ ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ಪೈಕಿ 1769 ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 30 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 29,11,727 ಕ್ಕೆ ಏರಿಕೆಯಾಗಿದ್ರೆ, ಈ ವರೆಗೆ ಒಟ್ಟು 36680 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಗಡಿಯಲ್ಲಿ ಕಟ್ಟೆಚ್ಚರ : ದ.ಕ.ದಲ್ಲಿ 13 ಗಡಿ ಬಂದ್, ಮದ್ಯ, ಬಸ್ ಸ್ಥಗಿತ
ಇನ್ನು ಕಳೆದ 24ಗಂಟೆಗಳಲ್ಲಿ, 1714 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 24,305 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 1.04 ರಷ್ಟು ಇದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬುಧವಾರ 411 ಜನರಿಗೆ ಸೋಂಕು ತಗುಲಿದ್ದು, 688 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 4 ಸೋಂಕಿತರು ಮೃತಪಟ್ಟಿದ್ದಾರೆ.
ಜಿಲ್ಲಾವಾರು ಸಂಖ್ಯೆ
ಬಾಗಲಕೋಟೆ 6, ಬಳ್ಳಾರಿ 9, ಬೆಳಗಾವಿ 31, ಬೆಂಗಳೂರು ಗ್ರಾಮಾಂತರ 22, ಬೆಂಗಳೂರು ನಗರ 411, ಬೀದರ 2, ಚಾಮರಾಜನಗರ 33, ಚಿಕ್ಕಬಳ್ಳಾಪುರ 7, ಚಿಕ್ಕಮಗಳೂರು 67, ಚಿತ್ರದುರ್ಗ 25, ದಕ್ಷಿಣಕನ್ನಡ 350, ದಾವಣಗೆರೆ 10, ಧಾರವಾಡ 8, ಗದಗ 1, ಹಾಸನ 112, ಹಾವೇರಿ 0, ಕಲಬುರ್ಗಿ 2, ಕೊಡಗು 99, ಕೋಲಾರ 49, ಕೊಪ್ಪಳ 3, ಮಂಡ್ಯ 43, ಮೈಸೂರು 143, ರಾಯಚೂರು 1, ರಾಮನಗರ 10, ಶಿವಮೊಗ್ಗ 38, ತುಮಕೂರು 53, ಉಡುಪಿ 140, ಉತ್ತರಕನ್ನಡ 86, ವಿಜಯಪುರ 8, ಯಾದಗಿರಿ 0.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ