ಕರ್ನಾಟಕದಲ್ಲಿ ಕೊರೋನಾ ಇಳಿಕೆ: ಇಲ್ಲಿದೆ ಸೆ.12ರ ಅಂಕಿ-ಸಂಖ್ಯೆ

Published : Sep 12, 2021, 07:55 PM IST
ಕರ್ನಾಟಕದಲ್ಲಿ ಕೊರೋನಾ ಇಳಿಕೆ: ಇಲ್ಲಿದೆ ಸೆ.12ರ ಅಂಕಿ-ಸಂಖ್ಯೆ

ಸಾರಾಂಶ

* ಕರ್ನಾಟಕದಲ್ಲಿ ಇಳಿಕೆ ಕಂಡ ಕೊರೋನಾ ಸೋಂಕು * ಹೊಸದಾಗಿ 803 ಜನರಿಗೆ ಕೊರೋನಾ ಸೋಂಕು,7 ಮಂದಿ ಬಲಿ * ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ 

ಬೆಂಗಳೂರು, (ಸೆ.12): ರಾಜ್ಯದಲ್ಲಿ ಇಂದು(ಸೆ.12) ಹೊಸದಾಗಿ 803 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, 17 ಮಂದಿ ಬಲಿಯಾಗಿದ್ದಾರೆ. 

ಈ ಮೂಲಕ ಸೋಂಕಿತರ ಸಂಖ್ಯೆ 29,61,735 ಕ್ಕೆ ಏರಿಕೆಯಾಗಿದ್ರೆ,  37,504 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇನ್ನು ಭಾನುವಾರ 802 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 29,07,548 ಜನ ಗುಣಮುಖರಾಗಿದ್ದಾರೆ. 16,656 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇಕಡ 0.80 ರಷ್ಟು ಇದೆ. ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದವಾಯ್ತು ಮತ್ತೊಂದು ಕೋವಿಡ್ ಆಸ್ಪತ್ರೆ

ರಾಜಧಾನಿ ಬೆಂಗಳೂರಿನಲ್ಲಿ 255 ಜನರಿಗೆ ಸೋಂಕು ತಗುಲಿದ್ದು, 6 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 107 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 7321 ಸಕ್ರಿಯ ಪ್ರಕರಣಗಳು ಇವೆ.

ಜಿಲ್ಲಾವಾರು ಕೇಸ್
ಬಾಗಲಕೋಟೆ 1, ಬಳ್ಳಾರಿ 4, ಬೀದರ್ 0, ಚಿಕ್ಕಬಳ್ಳಾಪುರ 2, ಚಿತ್ರದುರ್ಗ 4, ಗದಗ 0, ಹಾವೇರಿ 1, ಕಲಬುರಗಿ 2, ಕೊಪ್ಪಳ 0, ರಾಯಚೂರು 2, ರಾಮನಗರ 1, ವಿಜಯಪುರ 0, ಯಾದಗಿರಿ 0, ಬೆಂಗಳೂರು ನಗರ 255, ದಕ್ಷಿಣಕನ್ನಡ 153, ಕೊಡಗು 63, ಉಡುಪಿ 90 ಹೊಸ ಪ್ರಕರಣ ವರದಿಯಾಗಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಕ್ಕಿ ಅಕ್ರಮದಲ್ಲಿ ಬಿಜೆಪಿಯವರೇ ಶಾಮೀಲು: ಸಚಿವ ಪ್ರಿಯಾಂಕ್ ಖರ್ಗೆ
ಬಂಡವಾಳ ಆಕರ್ಷಣೆಗೆ ರಾಜ್ಯಗಳ ನಡುವೆ ಸ್ಪರ್ಧೆ ಹೆಚ್ಚಾಗಿದೆ: ಸಚಿವ ಎಂ.ಬಿ.ಪಾಟೀಲ್‌