ರೆಮ್‌ಡೆಸಿವಿರ್‌ ದಂಧೆ: ರಾಜ್ಯಾದ್ಯಂತ 90 ಮಂದಿ ಸೆರೆ

Kannadaprabha News   | Asianet News
Published : May 06, 2021, 07:25 AM IST
ರೆಮ್‌ಡೆಸಿವಿರ್‌ ದಂಧೆ: ರಾಜ್ಯಾದ್ಯಂತ 90 ಮಂದಿ ಸೆರೆ

ಸಾರಾಂಶ

ರಾಜ್ಯದಲ್ಲಿ ಕಾಳಸಂತೆಯಲ್ಲಿ ರೆಮ್‌ಡೆಸಿವಿರ್ ಮಾರಾಟ ಮಾಡುತ್ತಿರುವ ಜಾಲವನ್ನು ಪತ್ತೆ ಮಾಡುತ್ತಿದ್ದು ಈಗಾಗಲೇ ಈ ಸಂಬಂಧ 90 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ. 

  ಬೆಂಗಳೂರು (ಮೇ.06) :  ಮಹಾಮಾರಿ ಕೊರೋನಾ ಸೋಂಕಿಗೆ ಜೀವರಕ್ಷಕ ಎನ್ನಲಾದ ರೆಮ್‌ಡೆಸಿವಿರ್‌ ಲಸಿಕೆಯನ್ನು ಕಾಳಸಂತೆಯಲ್ಲಿ ಮಾರಾಟವವರ ವಿರುದ್ಧ ರಾಜ್ಯಾದ್ಯಂತ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಇದುವರೆಗೆ 90 ಮಂದಿಯನ್ನು ಬಂಧಿಸಿದ್ದಾರೆ.

 38 ಪ್ರಕರಣಗಳನ್ನು ದಾಖಲಿಸಿದ್ದಾರೆ. ಈ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಟ್ವಿಟರ್‌ನಲ್ಲಿ ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ತಿಳಿಸಿದೆ.

ಐದು ಸಚಿವರಿಗೆ ಕೋವಿಡ್ ಹೊಣೆ, ಉಸ್ತುವಾರಿ ಸಚಿವರು ತಕ್ಷಣ ತಮ್ಮ ಜಿಲ್ಲೆಗೆ ತೆರಳಲು ಸೂಚನೆ ..

ಕಾಳಸಂತೆಯಲ್ಲಿ ರೆಮ್‌ಡೆಸಿವಿರ್‌ ಮಾರಾಟದ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸಹ ಸೂಚಿಸಿದ್ದಾರೆ. ಈ ಸೂಚನೆ ಹಿನ್ನೆಲೆಯಲ್ಲಿ ರೆಮ್‌ಡೆಸಿವಿರ್‌ ದಂಧೆ ವಿರುದ್ಧ ಪೊಲೀಸರು ತನಿಖೆ ಮತ್ತಷ್ಟುಚುರುಕುಗೊಂಡಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ
ಬಿಡಿಎ ಸೈಟ್ ತಗೊಂಡ್ರೆ ಚಿಪ್ಪೇ ಗತಿ; ಕೆಂಪೇಗೌಡ ಲೇಔಟ್ ಸೈಟ್ ತಗೊಂಡು 10 ವರ್ಷವಾದ್ರೂ ಸೈಟೂ ಇಲ್ಲ, ಸಾಲನೂ ಸಿಗ್ತಿಲ್ಲ!