ಭಾನುವಾರವೂ ಕೊರೋನಾ ರಣಕೇಕೆ: ರಾಜ್ಯದಲ್ಲಿ 2 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ

Published : May 24, 2020, 03:07 PM ISTUpdated : May 24, 2020, 03:49 PM IST
ಭಾನುವಾರವೂ ಕೊರೋನಾ ರಣಕೇಕೆ: ರಾಜ್ಯದಲ್ಲಿ 2 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ

ಸಾರಾಂಶ

ರಾಜ್ಯದಲ್ಲಿ ಭಾನುವಾರವೂ ಸಹ ಕೊರೋನಾ ರಣಕೇಕೆ ಮುಂದುವರಿದಿದ್ದು, ರಾಜ್ಯದಲ್ಲಿ ಒಟ್ಟು ಕೋವಿಡ್-19 ಸೋಂಕಿತರ ಸಂಖ್ಯೆ ಎರಡು ಸಾವಿರ ಗಡಿ  ದಾಟಿದೆ.

ಬೆಂಗಳೂರು, (ಮೇ.24): ರಾಜ್ಯ ಆರೋಗ್ಯ ಇಲಾಖೆ ಇಂದು (ಭಾನುವಾರ) ಬಿಡುಗಡೆ ಮಾಡಿರುವ ಮೊದಲ ಹೆಲ್ತ್ ಬುಲೆಟಿನ್‌ನಲ್ಲಿ  ಮತ್ತೆ 97 ಹೊಸ ಕೋವಿಡ್-19 ಸೋಂಕು ಪ್ರಕರಣ ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 2056ಕ್ಕೆ ಏರಿಕೆಯಾಗಿದೆ.

ಕೊರೋನಾಗೆ ಕಾಸರಕದ ಚಕ್ಕೆ ಮದ್ದು ತಿಂದ ಮಗ ಇನ್ನಿಲ್ಲ, ಅಪ್ಪ ಸೀರಿಯಸ್..!

ಚಿಕ್ಕಬಳ್ಳಾಪುರ 26, ಹಾಸನ 14, ಉಡುಪಿ 18, ಮಂಡ್ಯ 15, ತುಮಕೂರು 2, ಯಾದಗಿರಿ 6, ಕಲಬುರಗಿ 6, ದಾವಣಗೆರೆ 4, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಡಿಕೇರಿ ಜಿಲ್ಲೆಗಳಲ್ಲಿ ತಲಾ 1 ಕೇಸ್ ಪತ್ತೆಯಾಗಿವೆ. 

ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 42 ಮಂದಿ ಮೃತಪಟ್ಟಿದ್ದು, 1378 ಮಂದಿ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವತ್ತು ಪತ್ತೆಯಾದ 97 ಕೇಸ್ ಗಳಲ್ಲಿ 73 ಕೇಸ್ ಗಳು ಮಹಾರಾಷ್ಟ್ರದ ಸಂಪರ್ಕ ಇರುವ ಕೇಸ್ ಗಳಾಗಿವೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Karnataka News Live: ಬಿಗ್‌ಬಾಸ್ ಶೋ ನಡೆಯುತ್ತಿರೋ ಜಾಲಿವುಡ್ ಸ್ಟುಡಿಯೋ ಮತ್ತೆ ಓಪನ್
ಕಾಂಗ್ರೆಸ್ ಒಳಜಗಳಕ್ಕೆ ಪ್ರತಿಪಕ್ಷ ಕಿಡಿ.. ನಾಯಕತ್ವವಿಲ್ಲದೆ ರಾಜ್ಯದ ಅಭಿವೃದ್ಧಿ ಅಸಾಧ್ಯ: ಆರ್.ಅಶೋಕ್‌