
ಬೆಂಗಳೂರು (ಅ.24): ಕಾರಿನ ಚಾಲಕನ ನಿಯಂತ್ರಣ ತಪ್ಪಿ ಕಾರು ಕಂಬಕ್ಕೆ ಗುದ್ದಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಕಾರ್ಪೋರೇಷನ್ ಸಿಗ್ನಲ್ ಬಳಿ ನಡೆದಿದೆ.
ಸಾಧಿಕ್ ಎಂಬಾತ ಚಲಾಯಿಸುತ್ತಿದ್ದ ಕಾರು. ಕಾರಿನಲ್ಲಿ ತಾಯಿ ಜೊತೆ ಮನೆಗೆ ತೆರಳುತ್ತಿದ್ದ. ಕಾರ್ಪೋರೇಷನ್ ಸಿಗ್ನಲ್ ಬಳಿ ಬರುತ್ತಿದ್ದಂತೆ ಬ್ರೇಕ್ ಎಂದುಕೊಂಡು ಎಕ್ಸ್ಲೇಟರ್ ಕೊಟ್ಟಿದ್ದ ಚಾಲಕ. ವೇಗವಾಗಿ ಎದುರಿನ ಕಂಬಕ್ಕೆ ಗುದ್ದಿದ ಕಾರು. ಡಿಕ್ಕಿಯಾದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಕಾರಿಯೊಳಗಿದ್ದ ಚಾಲಕ ಸಾಧಿಕ್, ತಾಯಿಗೆ ಯಾವುದೇ ತೊಂದರೆಯಾಗಿಲ್ಲ. ಅದೃಷ್ಟವಶಾತ್ ಅಕ್ಕಪಕ್ಕದ ಯಾವುದೇ ವಾಹನಕ್ಕೂ ಡ್ಯಾಮೇಜ್ ಆಗಿಲ್ಲ. ಹಲಸೂರು ಗೇಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ.
ಬಸ್ ಉರುಳಿಬಿದ್ದು 24 ಮಂದಿಗೆ ಗಾಯ; ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ