
ಬೆಂಗಳೂರು(ಮೇ 03) ನಿತ್ಯೋತ್ಸವ ಕವಿ ನಿಸಾರ್ ಅಹಮದ್ ಸಾಹಿತ್ಯ ಲೋಕ ತೊರೆದಿದ್ದಾರೆ, ಗಣ್ಯರು, ಚಿಂತಕರು ಆದರಿಯಾಗಿ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ. ಕವಿಯೊಂದಿಗಿನ ಒಡನಾಟವನ್ನು ನೆನಪಿಸಿಕೊಂಡಿದ್ದು ನಮ್ಮ ಕಡೆಯಿಂದಲೂ ನಮನ..
ಸಂವೇದನೆ, ವಿಡಂಬನೆ, ತಿಳಿಹಾಸ್ಯ ನಿಸಾರ್ ಅಹಮದ್ ಅವರ ವಿಶೇಷತೆ. ಚಿಂತನೆ, ಜಾಗೃತಿ, ಮತ್ತು ವೈಚಾರಿಕತೆ ಇನ್ನೊಂದು ಆಯಾಮ. ಶೇಕ್ಸ್ ಪೀಯರ್ ನಾಟಕಗಳನ್ನು ಕನ್ನಡಕ್ಕೆ ಕಾವ್ಯಾತ್ಮಕವಾಗಿಯೇ ತಂದ ಅನುವಾದಕ. ಸಾಹಸಸಿಂಹ ವಿಷ್ಣುವರ್ಧನ್ ಅವರೊಂದಿಗೆ ವಿಷಿಷ್ಟ ಬಾಂಧವ್ಯ ಹೊಂದಿದ್ದ ಲೇಖಕ ಮರೆಯಾಗಿದ್ದಾರೆ.
ಸಾಹಿತ್ಯ ಲೋಕದಲ್ಲಿ ನಿಸಾರ್ ಅಹಮದ್ ಸಂಚಾರ
ಗೋಕಾಕ್ ಚಳವಳಿಯಲ್ಲಿ ಕನ್ನಡದ ಹೋರಾಟಕ್ಕೆ ಕೈಜೋಡಿಸಿದ್ದ ಚೇತನ ನಮ್ಮಿಂದ ಮರೆಯಾಗಿದೆ. ಕನ್ನಡ ಸಾಹಿತ್ಯ ಲೋಕ ಅತ್ಯುತ್ತಮ ವಿಮರ್ಶಕರನ್ನು ಕಳೆದುಕೊಂಡಿದ್ದು ಗಣ್ಯರು ಹಂಚಿಕೊಂಡ ನೆನಪಿನ ಬುತ್ತಿ ನಿಮ್ಮ ಮುಂದೆ
"
"
"
"
"
"
"
"
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ